nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ
    • ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು
    • ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು
    • ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ
    • ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ.ಡಿ.ಪ್ರಭಾಕರ್ ಅವಿರೋಧ ಆಯ್ಕೆ
    • ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ
    • ಶಾಸಕರ ವಿರುದ್ಧ ಅಪಪ್ರಚಾರ: ದೂರು ನೀಡಲು ಮುಂದಾದ ಕಾಂಗ್ರೆಸ್ ಮುಖಂಡರು!
    • ಜನರಿಗೆ ತೊಂದರೆಯಾಗದಂತೆ ವಾಹನ ನಿಲ್ಲಿಸಿ: ವಾಹನ ಚಾಲಕರಿಗೆ ಇನ್ಸ್ಪೆಕ್ಟರ್ ಆರ್. ಕಿರಣ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ
    Uncategorized October 10, 2024

    ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ

    By adminOctober 10, 2024No Comments2 Mins Read
    turuvekere

    ತುರುವೇಕೆರೆ: ತುಮಕೂರು ಜಿಲ್ಲೆಯಲ್ಲಿಯೇ ಇತಿಹಾಸದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾಡಳಿತ ವತಿಯಿಂದ ದಸರಾ ಉತ್ಸವವನ್ನು ಹಮ್ಮಿಕೊಂಡಿದ್ದು, ತುರುವೇಕೆರೆ ತಾಲೂಕಿನ ಸಮಸ್ತ ನಾಗರಿಕ ಬಂಧುಗಳು ತಮ್ಮ ಕುಟುಂಬ ಸಮೇತವಾಗಿ ತುಮಕೂರು ದಸಾರ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿ ದಸರಾ ಉತ್ಸವವನ್ನು ಕಣ್ತುಂಬಿಕೊಳ್ಳಬೇಕೆಂದು ತುರುವೇಕೆರೆ ತಾಲೂಕು ದಂಡಾಧಿಕಾರಿ ಕುಂ.ಇ. ಅಹಮದ್ ವಿಶೇಷವಾಗಿ ಮನವಿ ಮಾಡಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕ್ಟೋಬರ್ 3ರಿಂದ ಅ. 12 ರವರೆಗೆ ಅದ್ದೂರಿ ದಸರಾವೂ ಪ್ರಾರಂಭವಾಗಿದ್ದು, ಈ ಹಿಂದೆ ನಾವೆಲ್ಲರೂ ದಸರಾದ ವೀಕ್ಷಣೆಗೆ ದೂರದ ಮೈಸೂರು, ಮಡಿಕೇರಿ, ಹಾಗೂ ಮುಂತಾದ ಜಿಲ್ಲೆಗಳಿಗೆ ತೆರಳಿ ದಸರಾ ಸಂಭ್ರಮವನ್ನು ವೀಕ್ಷಿಸಬೇಕಿತ್ತು, ಆದರೆ ಇದೀಗ ಸರ್ಕಾರವು ಮತ್ತು ತುಮಕೂರು ಜಿಲ್ಲಾಡಳಿತ ನಮ್ಮ ಜಿಲ್ಲೆಯ ಜನತೆಗೆ ದಸರಾ ಸಂಭ್ರಮ ವೀಕ್ಷಿಸಲು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಿರುವ ಹಿನ್ನೆಲೆ ಬಹಳ ವಿಶೇಷವಾದ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಅಕ್ಟೋಬರ್ 11ರಂದು ಶುಕ್ರವಾರ ಕ್ರೀಡಾ ದಸರಾ ಉತ್ಸವ. ಆಹಾರಮೇಳ. ವಿಜ್ಞಾನ ಮೇಳ. ನಾಡ ಕುಸ್ತಿ, ಸೇರಿದಂತೆ ಎಚ್.ಎ.ಎಲ್, ವತಿಯಿಂದ ಹೆಲಿಕ್ಯಾಪ್ಟರ್ ಏರ್ ಶೋ, ಇಸ್ರೋ ಕಾರ್ ಶೋ, ವಿವಿಧ ಇಲಾಖೆಗಳ ವತಿಯಿಂದ ವೈಜ್ಞಾನಿಕ ವಸ್ತು ಪ್ರದರ್ಶನಗಳನ್ನು, ಸುಮಧುರ ಸಂಗೀತ ಕಾರ್ಯಕ್ರಮಗಳ ಜೊತೆಗೆ ಲೇಸರ್ ಶೋ ಕಾರ್ಯಕ್ರಮಗಳು ನಡೆಯಲಿವೆ ಕಾರ್ಯಕ್ರಮದಲ್ಲಿ ಸಚಿವರುಗಳು, ಜನಪ್ರತಿನಿಧಿಗಳು, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಮತ್ತು ಗುರುಕಿರಣ್ ತಂಡದವರಿಂದ ಸಂಗೀತ ಕಾರ್ಯಕ್ರಮ ಚಲನಚಿತ್ರ ನಟರಾದ ಡಾ. ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ.


    Provided by
    Provided by

    ಬಹು ಮುಖ್ಯವಾಗಿ ಅಕ್ಟೋಬರ್ 12ರ ವಿಜಯದಶಮಿಯಂದು ಧಾರ್ಮಿಕ ಪೂಜೆ ಆಚರಣೆ, ಜೊತೆ ಕವಿಗೋಷ್ಠಿಗಳು, ಪ್ರಸಿದ್ಧ ಗಾಯಕ ವಿಜಯಪ್ರಕಾಶ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಸಾಂಸ್ಕೃತಿಕ ದಸರಾ ಶೋ ಮತ್ತು ರಾತ್ರಿ ಹಸಿರು ಸಿಡಿಮದ್ದು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ, ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ತಾಲೂಕಿನ ಸರ್ವರು ಸಹಾ ಪಾಲ್ಗೊಂಡು ದಸರಾ ಕಣ್ತುಂಬಿಕೊಂಡು ದಸರಾ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಸರಾ ಉತ್ಸವದ ಕರಪತ್ರ, ಬ್ಯಾನರ್ ಬಿಡುಗಡೆ, ತಾಲೂಕಿನ ಸಂಘ ಸಂಸ್ಥೆಯ ಮುಖಂಡರುಗಳಿಗೆ ವಿತರಣೆ ಮಾಡುವ ಮೂಲಕ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮತ್ತು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜು.7ರಂದು ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

    July 4, 2025

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ತುಮಕೂರು: ತುಮಕೂರಿನ ಗೊಲನ ಎಂಟರ್ ಪ್ರೈಸಸ್ ಉದ್ಯಮ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಿದ್ದು,  ಕೇಂದ್ರ ಸರ್ಕಾರದ ಮಾನ್ಯತೆಯನ್ನು ಪಡೆಯುವ ಮೂಲಕ…

    ಹೃದಯಾಘಾತದಿಂದ ಖಾಸಗಿ ಬಸ್ ಚಾಲಕ  ಸಾವು

    July 12, 2025

    ನಿರ್ದಯಿ ತಾಯಿ..!: 3 ಮರಿಗಳಿಗೆ ಜನ್ಮ ನೀಡಿ ಬಿಟ್ಟು ಹೋದ ಹುಲಿ, ಮರಿಗಳು ಸಾವು

    July 12, 2025

    ಸಿಗಂದೂರು ಸೇತುವೆಗೆ ರಾಜಕೀಯ ವ್ಯಕ್ತಿಗಳ ಹೆಸರು ಬೇಡ: ಎಸ್.ಎನ್.ನಾಗರಾಜು ಒತ್ತಾಯ

    July 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.