nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ
    Uncategorized October 10, 2024

    ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ

    By adminOctober 10, 2024No Comments2 Mins Read
    turuvekere

    ತುರುವೇಕೆರೆ: ತುಮಕೂರು ಜಿಲ್ಲೆಯಲ್ಲಿಯೇ ಇತಿಹಾಸದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾಡಳಿತ ವತಿಯಿಂದ ದಸರಾ ಉತ್ಸವವನ್ನು ಹಮ್ಮಿಕೊಂಡಿದ್ದು, ತುರುವೇಕೆರೆ ತಾಲೂಕಿನ ಸಮಸ್ತ ನಾಗರಿಕ ಬಂಧುಗಳು ತಮ್ಮ ಕುಟುಂಬ ಸಮೇತವಾಗಿ ತುಮಕೂರು ದಸಾರ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿ ದಸರಾ ಉತ್ಸವವನ್ನು ಕಣ್ತುಂಬಿಕೊಳ್ಳಬೇಕೆಂದು ತುರುವೇಕೆರೆ ತಾಲೂಕು ದಂಡಾಧಿಕಾರಿ ಕುಂ.ಇ. ಅಹಮದ್ ವಿಶೇಷವಾಗಿ ಮನವಿ ಮಾಡಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕ್ಟೋಬರ್ 3ರಿಂದ ಅ. 12 ರವರೆಗೆ ಅದ್ದೂರಿ ದಸರಾವೂ ಪ್ರಾರಂಭವಾಗಿದ್ದು, ಈ ಹಿಂದೆ ನಾವೆಲ್ಲರೂ ದಸರಾದ ವೀಕ್ಷಣೆಗೆ ದೂರದ ಮೈಸೂರು, ಮಡಿಕೇರಿ, ಹಾಗೂ ಮುಂತಾದ ಜಿಲ್ಲೆಗಳಿಗೆ ತೆರಳಿ ದಸರಾ ಸಂಭ್ರಮವನ್ನು ವೀಕ್ಷಿಸಬೇಕಿತ್ತು, ಆದರೆ ಇದೀಗ ಸರ್ಕಾರವು ಮತ್ತು ತುಮಕೂರು ಜಿಲ್ಲಾಡಳಿತ ನಮ್ಮ ಜಿಲ್ಲೆಯ ಜನತೆಗೆ ದಸರಾ ಸಂಭ್ರಮ ವೀಕ್ಷಿಸಲು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಿರುವ ಹಿನ್ನೆಲೆ ಬಹಳ ವಿಶೇಷವಾದ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಅಕ್ಟೋಬರ್ 11ರಂದು ಶುಕ್ರವಾರ ಕ್ರೀಡಾ ದಸರಾ ಉತ್ಸವ. ಆಹಾರಮೇಳ. ವಿಜ್ಞಾನ ಮೇಳ. ನಾಡ ಕುಸ್ತಿ, ಸೇರಿದಂತೆ ಎಚ್.ಎ.ಎಲ್, ವತಿಯಿಂದ ಹೆಲಿಕ್ಯಾಪ್ಟರ್ ಏರ್ ಶೋ, ಇಸ್ರೋ ಕಾರ್ ಶೋ, ವಿವಿಧ ಇಲಾಖೆಗಳ ವತಿಯಿಂದ ವೈಜ್ಞಾನಿಕ ವಸ್ತು ಪ್ರದರ್ಶನಗಳನ್ನು, ಸುಮಧುರ ಸಂಗೀತ ಕಾರ್ಯಕ್ರಮಗಳ ಜೊತೆಗೆ ಲೇಸರ್ ಶೋ ಕಾರ್ಯಕ್ರಮಗಳು ನಡೆಯಲಿವೆ ಕಾರ್ಯಕ್ರಮದಲ್ಲಿ ಸಚಿವರುಗಳು, ಜನಪ್ರತಿನಿಧಿಗಳು, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಮತ್ತು ಗುರುಕಿರಣ್ ತಂಡದವರಿಂದ ಸಂಗೀತ ಕಾರ್ಯಕ್ರಮ ಚಲನಚಿತ್ರ ನಟರಾದ ಡಾ. ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ.


    Provided by
    Provided by

    ಬಹು ಮುಖ್ಯವಾಗಿ ಅಕ್ಟೋಬರ್ 12ರ ವಿಜಯದಶಮಿಯಂದು ಧಾರ್ಮಿಕ ಪೂಜೆ ಆಚರಣೆ, ಜೊತೆ ಕವಿಗೋಷ್ಠಿಗಳು, ಪ್ರಸಿದ್ಧ ಗಾಯಕ ವಿಜಯಪ್ರಕಾಶ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಸಾಂಸ್ಕೃತಿಕ ದಸರಾ ಶೋ ಮತ್ತು ರಾತ್ರಿ ಹಸಿರು ಸಿಡಿಮದ್ದು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ, ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ತಾಲೂಕಿನ ಸರ್ವರು ಸಹಾ ಪಾಲ್ಗೊಂಡು ದಸರಾ ಕಣ್ತುಂಬಿಕೊಂಡು ದಸರಾ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಸರಾ ಉತ್ಸವದ ಕರಪತ್ರ, ಬ್ಯಾನರ್ ಬಿಡುಗಡೆ, ತಾಲೂಕಿನ ಸಂಘ ಸಂಸ್ಥೆಯ ಮುಖಂಡರುಗಳಿಗೆ ವಿತರಣೆ ಮಾಡುವ ಮೂಲಕ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮತ್ತು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.