nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ
    Uncategorized October 10, 2024

    ಅದ್ದೂರಿ ತುಮಕೂರು ದಸರಾ ವೀಕ್ಷಿಸಿ: ತಹಶೀಲ್ದಾರ್ ಕುಂ.ಇ. ಅಹಮದ್ ಮನವಿ

    By adminOctober 10, 2024No Comments2 Mins Read
    turuvekere

    ತುರುವೇಕೆರೆ: ತುಮಕೂರು ಜಿಲ್ಲೆಯಲ್ಲಿಯೇ ಇತಿಹಾಸದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾಡಳಿತ ವತಿಯಿಂದ ದಸರಾ ಉತ್ಸವವನ್ನು ಹಮ್ಮಿಕೊಂಡಿದ್ದು, ತುರುವೇಕೆರೆ ತಾಲೂಕಿನ ಸಮಸ್ತ ನಾಗರಿಕ ಬಂಧುಗಳು ತಮ್ಮ ಕುಟುಂಬ ಸಮೇತವಾಗಿ ತುಮಕೂರು ದಸಾರ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿ ದಸರಾ ಉತ್ಸವವನ್ನು ಕಣ್ತುಂಬಿಕೊಳ್ಳಬೇಕೆಂದು ತುರುವೇಕೆರೆ ತಾಲೂಕು ದಂಡಾಧಿಕಾರಿ ಕುಂ.ಇ. ಅಹಮದ್ ವಿಶೇಷವಾಗಿ ಮನವಿ ಮಾಡಿದರು.

    ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕ್ಟೋಬರ್ 3ರಿಂದ ಅ. 12 ರವರೆಗೆ ಅದ್ದೂರಿ ದಸರಾವೂ ಪ್ರಾರಂಭವಾಗಿದ್ದು, ಈ ಹಿಂದೆ ನಾವೆಲ್ಲರೂ ದಸರಾದ ವೀಕ್ಷಣೆಗೆ ದೂರದ ಮೈಸೂರು, ಮಡಿಕೇರಿ, ಹಾಗೂ ಮುಂತಾದ ಜಿಲ್ಲೆಗಳಿಗೆ ತೆರಳಿ ದಸರಾ ಸಂಭ್ರಮವನ್ನು ವೀಕ್ಷಿಸಬೇಕಿತ್ತು, ಆದರೆ ಇದೀಗ ಸರ್ಕಾರವು ಮತ್ತು ತುಮಕೂರು ಜಿಲ್ಲಾಡಳಿತ ನಮ್ಮ ಜಿಲ್ಲೆಯ ಜನತೆಗೆ ದಸರಾ ಸಂಭ್ರಮ ವೀಕ್ಷಿಸಲು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಿರುವ ಹಿನ್ನೆಲೆ ಬಹಳ ವಿಶೇಷವಾದ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಅಕ್ಟೋಬರ್ 11ರಂದು ಶುಕ್ರವಾರ ಕ್ರೀಡಾ ದಸರಾ ಉತ್ಸವ. ಆಹಾರಮೇಳ. ವಿಜ್ಞಾನ ಮೇಳ. ನಾಡ ಕುಸ್ತಿ, ಸೇರಿದಂತೆ ಎಚ್.ಎ.ಎಲ್, ವತಿಯಿಂದ ಹೆಲಿಕ್ಯಾಪ್ಟರ್ ಏರ್ ಶೋ, ಇಸ್ರೋ ಕಾರ್ ಶೋ, ವಿವಿಧ ಇಲಾಖೆಗಳ ವತಿಯಿಂದ ವೈಜ್ಞಾನಿಕ ವಸ್ತು ಪ್ರದರ್ಶನಗಳನ್ನು, ಸುಮಧುರ ಸಂಗೀತ ಕಾರ್ಯಕ್ರಮಗಳ ಜೊತೆಗೆ ಲೇಸರ್ ಶೋ ಕಾರ್ಯಕ್ರಮಗಳು ನಡೆಯಲಿವೆ ಕಾರ್ಯಕ್ರಮದಲ್ಲಿ ಸಚಿವರುಗಳು, ಜನಪ್ರತಿನಿಧಿಗಳು, ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಮತ್ತು ಗುರುಕಿರಣ್ ತಂಡದವರಿಂದ ಸಂಗೀತ ಕಾರ್ಯಕ್ರಮ ಚಲನಚಿತ್ರ ನಟರಾದ ಡಾ. ಶಿವರಾಜ್ ಕುಮಾರ್ ಅವರು ಭಾಗವಹಿಸಲಿದ್ದಾರೆ.

    ಬಹು ಮುಖ್ಯವಾಗಿ ಅಕ್ಟೋಬರ್ 12ರ ವಿಜಯದಶಮಿಯಂದು ಧಾರ್ಮಿಕ ಪೂಜೆ ಆಚರಣೆ, ಜೊತೆ ಕವಿಗೋಷ್ಠಿಗಳು, ಪ್ರಸಿದ್ಧ ಗಾಯಕ ವಿಜಯಪ್ರಕಾಶ್ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಸಾಂಸ್ಕೃತಿಕ ದಸರಾ ಶೋ ಮತ್ತು ರಾತ್ರಿ ಹಸಿರು ಸಿಡಿಮದ್ದು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ, ಇಂತಹ ಕಾರ್ಯಕ್ರಮಗಳಲ್ಲಿ ನಮ್ಮ ತಾಲೂಕಿನ ಸರ್ವರು ಸಹಾ ಪಾಲ್ಗೊಂಡು ದಸರಾ ಕಣ್ತುಂಬಿಕೊಂಡು ದಸರಾ ಉತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದಸರಾ ಉತ್ಸವದ ಕರಪತ್ರ, ಬ್ಯಾನರ್ ಬಿಡುಗಡೆ, ತಾಲೂಕಿನ ಸಂಘ ಸಂಸ್ಥೆಯ ಮುಖಂಡರುಗಳಿಗೆ ವಿತರಣೆ ಮಾಡುವ ಮೂಲಕ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀನಾಥ್ ಬಾಬು ಮತ್ತು ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು, ಎಂ. ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.