nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026
    Facebook Twitter Instagram
    ಟ್ರೆಂಡಿಂಗ್
    • ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?
    • ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ
    • ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ
    • ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್
    • ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿ ಕಣಕೂರ್ ಚಂದ್ರಶೇಖರ್ ಆಯ್ಕೆ
    • ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು
    • ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ನೀಡಿದ್ದ ‘ಬಿ–ರಿಪೋರ್ಟ್’ ಅಂಗೀಕರಿಸಿದ ಕೋರ್ಟ್
    • ಪುಸ್ತಕಗಳು ಬದುಕಿನ ಶೈಲಿಯಾಗಬೇಕು: ಪ್ರಾಂಶುಪಾಲ ರಮಾನಂದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯ ಪ್ರತಿಷ್ಠಾಪನಾ ಮಹೋತ್ಸವ
    ಸ್ಪೆಷಲ್ ನ್ಯೂಸ್ November 27, 2021

    ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯ ಪ್ರತಿಷ್ಠಾಪನಾ ಮಹೋತ್ಸವ

    By adminNovember 27, 2021No Comments1 Min Read
    maleyaladamma

    ಹೆಚ್.ಡಿ.ಕೋಟೆ: ತಾಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಪ್ರತಿಷ್ಠಾಪನಾ ಮಹೋತ್ಸವ  ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.

    ಹೆಚ್.ಡಿ.ಕೋಟೆ ತಾಲೂಕಿನ ಕಂಚಮ್ಮಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಗೊಂಡಿರುವ ಶ್ರೀ ಆದಿಶಕ್ತಿ ಮಲೆಯಾಳದಮ್ಮ ಶ್ರೀ ಜಗನ್ಮಾತೆ ಭದ್ರಮಹಾಕಾಳಿ ಅಮ್ಮ ದೇವಿಯವರ ಸ್ಥಿರ ಮೂರ್ತಿಗಳ ಅಷ್ಟಬಂಧನ ಪ್ರತಿಷ್ಠಾಪನಾ ಮಹೋತ್ಸವ ಶನೇಶ್ವರಸ್ವಾಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ದೇವಸ್ಥಾನದ ಗುಡ್ಡಪ್ಪ ಕುಮಾರಸ್ವಾಮಿ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು. ಇದಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.


    Provided by
    Provided by

    ಮಹೋತ್ಸವದ ಅಂಗವಾಗಿ ದೇವಸ್ಥಾನವನ್ನು ವಿವಿಧ ಬಣ್ಣಗಳಿಂದ ಬಳಿದು ನಾನಾ ಬಗೆಯ ಹೂವುಗಳಿಂದ ಸಿಂಗಾರಿಸಲಾಗಿತ್ತು. ದೇವಸ್ಥಾನದ ದ್ವಾರಗೋಪುರದ ಬಳಿ ತಳಿರು-ತೋರಣಗಳಿಂದ ಮಧುವಣಗಿತ್ತಿಯಂತೆ ಅಲಂಕೃತಗೊಳಿಸಲಾಗಿತ್ತು. ಮುಂಜಾನೆಯೇ ಬ್ರಾಹ್ಮಿ ಮುಹೂರ್ತದಲ್ಲಿ ಅಮ್ಮನವರ  ಸ್ಥಿರ ಮೂರ್ತಿಗಳ ಅಷ್ಠ ಬಂಧನ ಪ್ರಾಣ ಪ್ರತಿಷ್ಠಾಪಿಸಲಾಯಿತು.

    ನಂತರ ಗ್ರಾಮದ ಪ್ರಮುಖ ಬೀದಿಯಿಂದ ಅಮ್ಮನವರ ಕಳಶದೊಂದಿಗೆ ದೇವರ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ದೇವಸ್ಥಾನ ಬಳಿಗೆ ಕರೆತರಲಾಯಿತು. ಮಂಗಳವಾದ್ಯಗಳು ಮೊಳಗಿದವು. ರಾಜು ಮತ್ತು ತಂಡದಿಂದ ವೀರಗಾಸೆ ನೃತ್ಯ ಪ್ರದರ್ಶಿಸಲಾಯಿತು. ಇದಲ್ಲದೆ ಡೊಳ್ಳು ಕುಣಿತ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೀಯವಾಗಿತ್ತು. ದಾರಿಯುದ್ದಕ್ಕೂ ಭಕ್ತರು ದೇವಿಯ ನಾಮಸ್ಮರಣೆ ಮಾಡಿದರು. ಜಾನಪದ ಗೀತೆಗಳನ್ನು ಹಾಡಿದರು. ಜಯಘೋಷ ಕೂಗಿದರು.

    ಬಳಿಕ ದೇವತೆಗಳಿಗೆ ಮಹಾ ಪೂರ್ಣಾಹುತಿ ಮತ್ತು ಮಹಾಮಂಗಳಾರತಿ,  ಜಿಯಾದಿಹೋಮ, ಮಹಾಕುಂಭಾಭಿಷೇಕ, ಮಹಾನೈವೇದ್ಯ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ಹರಕೆ ತೀರಿಸಿದರು. ಜತೆಗೆ ಕುದುರೆಸ್ವಾಮಿಗೂ ಪೂಜೆ ನಡೆಸಲಾಯಿತು. ಅನ್ನ ಸಂತರ್ಪಣೆ ನಡೆಯಿತು. ದೇವಿಯ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತರಿಗೆ ರವಿಕೆ, ಬಳೆ, ಆರಿಶಿಣ, ಕುಂಕುಮ ಹಾಗೂ ಹೂವು ನೀಡಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಎಂಟಿಸಿ ಬಸ್‌ ಗಳ ಮೇಲೆ ಗುಟ್ಕಾ ಜಾಹೀರಾತು: ಕೇಂದ್ರ ಗುಟ್ಕಾ ನಿಷೇಧ ಮಾಡಲಿ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

    January 29, 2026

    ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಮೇಲೆ ಗುಟ್ಕಾ ಮತ್ತು ಪಾನ್ ಮಸಾಲಾ ಜಾಹೀರಾತುಗಳನ್ನು ಪ್ರದರ್ಶಿಸುತ್ತಿರುವುದಕ್ಕೆ ಸಾರ್ವಜನಿಕರಿಂದ…

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    ಗುಬ್ಬಿ:  ಜನವರಿ 30ರಂದು ತ್ಯಾಗಟೂರು ಗ್ರಾಮದ ಸರ್ಕಾರಿ ಶಾಲೆ ಶತಮಾನೋತ್ಸವ

    January 29, 2026

    ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ತಪ್ಪಲಿದೆ ಅನಾಹುತ: ಪಿಎಸ್‌ ಐ ತೀರ್ಥೇಶ್

    January 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.