nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ

    January 10, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    • ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು, ಆದ್ರೆ ಅಸಲಿ ವಿಚಾರ ಬಯಲಾಯ್ತು!
    ಕೊರಟಗೆರೆ February 19, 2022

    ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು, ಆದ್ರೆ ಅಸಲಿ ವಿಚಾರ ಬಯಲಾಯ್ತು!

    By adminFebruary 19, 2022No Comments2 Mins Read
    murder

     

    ಕೊರಟಗೆರೆ: ಅದೊಂದು ಆಕಸ್ಮಿಕ  ಸಾವು ಅಂತ ಎಲ್ರು ಅಂದುಕೊಂಡಿದ್ರು… ಆದ್ರೆ ಪೊಲೀಸರ ತನಿಖೆಯಲ್ಲಿ ಅಣ್ಣ- ತಂಗಿಯ ಅಸಲಿ ಕಳ್ಳಾಟ ಬಯಲಾಗಿದೆ… ಅಷ್ಟಕ್ಕೂ ಆ ಸ್ಟೋರಿ ನೋಡಿದ್ರೆ  ಛೇ ಇವರೆಂತಾ ಅಣ್ಣ ತಂಗಿ ಅಂತ ಬಾಯಿಗೆ ಬಂದಾಗೆ ನೀವು ಕೂಡಾ ಬೈತಿರಾ…ಅದರ ಡಿಟೈಲ್ಸ್ ಸ್ಟೋರಿ ಇಲ್ಲಿದೆ.


    Provided by
    Provided by

    ಅವತ್ತು ಜನವರಿ 30 ಬೆಳ್ಳಂಬೆಳಗ್ಗೆ ಕಲ್ಪತರು ನಾಡು ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಸಜ್ಜನರಾವ್  ಬೀದಿಯ ನಿವಾಸಿ 43 ವರ್ಷದ ಸುಮಿತ್ರಮ್ಮ ಸಾವನ್ನಪ್ಪಿದ್ರು… ಏರಿಯಾ ಜನರೆಲ್ಲಾ ಸಾವಿತ್ರಮ್ಮ ಮನೆಯಲ್ಲಿದ್ದ ಸಂಪ್ ಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಅಂದು ಕೊಂಡಿದ್ರು… ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು… ಸುಮಿತ್ರಮ್ಮನ ತಿಥಿ ಕಾರ್ಯವು ಸಹ ಮುಗಿದು ಹೋಗಿತ್ತು.. ಆದರೆ ದಿನ ಕಳೆದಂತೆ ಸುಮಿತ್ರಮ್ಮನ ಸಾವಿನ ಬಗ್ಗೆ ಪೊಲೀಸರಿಗೆ ಅನುಮಾನ ಬರೋಕೆ ಶುರುವಾಗಿತ್ತು.. ಅನುಮಾನದ ಬೆನ್ನತ್ತಿದ ಪೊಲೀಸರಿಗೆ ಸಾವಿತ್ರಮ್ಮ ನದು ಆಕಸ್ಮಿಕ ಸಾವಲ್ಲ ಕೊಲೆ ಅನ್ನೋದು ತನಿಖೆ ವೇಳೆ ಕನ್ಪಮ್ ಆಗಿತ್ತು.. ಅಣ್ಣ ತಂಗಿಯಂತಿದ್ದ ಇಬ್ಬರನ್ನ ಠಾಣೆಗೆ ಕರೆತಂದು ಪೊಲೀಸ್ ಶೈಲಿಯಲ್ಲಿ ವಿಚಾರಿಸಿದಾಗ ಸಾವಿತ್ರಮ್ಮನದು ಕೊಲೆ ಅನ್ನೋ ಅಸಲಿ ಸತ್ಯ ಹೊರಬಿದ್ದಿದೆ..

    ಇನ್ನು ಹೀಗೆ ಈ ಪೋಟೋದಲ್ಲಿ ಕಾಣ್ತಿರುವ ಇವ್ಳ ಹೆಸ್ರು ಶೈಲಜಾ.. ಇವ್ನ ಹೆಸ್ರು ಪುನೀತ್… ಇವರಿಬ್ಬರು ಬೇರ್ಯಾರು ಅಲ್ಲ ಕೊಲೆಯಾದ ಸುಮಿತ್ರಮ್ಮನ ಸ್ವತಃ ಅಕ್ಕನ ಮಗ… ಅಂದ್ರೆ ಶೈಲಜಾ ಹಾಗೂ ಪುನೀತ್ ಅಣ್ಣ ತಂಗಿಯ ಹಾಗೇ … ಹೊರಜಗತ್ತಿಗೆ ಇವರಿಬ್ಬರೂ ಇದಿದ್ದು ಅಣ್ಣ- ತಂಗಿಯ ಹಾಗೇ ಆದ್ರೆ ಇವರು ಮನೆಯಲ್ಲಿ ಮಾಡ್ತಿದಿದ್ದೆ ಬೇರೆ… ತಂಗಿಯ ಜೊತೆ ಅಣ್ಣ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ.. ಈ ವಿಷಯ ಸುಮಿತ್ರಮ್ಮ ಹಾಗೂ ಸುಮಿತ್ರಮ್ಮನ ಅಕ್ಕನಿಗೂ ಗೊತ್ತಿತ್ತು… ಈ ವಿಚಾರ ತಿಳಿತಿದ್ದಂತೆ ಇಬ್ಬರಿಗೂ ಬುದ್ದಿ ಮಾತು ಹೇಳಿ ಕಾಲ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ರು…ಆದ್ರೆ ಸ್ವಲ್ಪ ದಿನ ನಮ್ಮ ನಡುವೆ ಏನು ಇಲ್ಲಾ ಅಂತ ನಾಟಕವಾಡಿದ್ದ ಇವರಿಬ್ಬರೂ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿ ಬರ್ತಿದ್ದ ಸುಮಿತ್ರಮ್ಮನ ಕೊಲೆಗೆ ಸ್ಕೇಚ್ ಹಾಕಿದ್ರು…

    ನಮ್ಮಬ್ಬಿರ ನಡುವೆ ಏನು ಇಲ್ಲಾ ಅಂತ ಜನವರಿ 29 ರ ರಾತ್ರಿ ಸುಮಿತ್ರಮ್ಮನ‌ ಮನೆಗೆ ಎಂಟ್ರಿ ಕೊಟ್ಟಿದ್ದ ಪುನೀತ್, ಸಾವಿತ್ರಮ್ಮನ ಮನೆಯಲ್ಲೇ ಮಲಗಿದ್ದ… ಮೊದಲೇ ಪ್ಲಾನ್ ಇವರಿಬ್ಬರೂ ಮದ್ಯರಾತ್ರಿ ಸುಮಿತ್ರಮ್ಮನನ್ನ ಕತ್ತು ಹಿಸುಕಿ ಕೊಲೆ ಮಾಡಿದ್ರು… ಬಳಿಕ ಯಾರಿಗೂ ಅನುಮಾನ ಬಾರದ ರೀತಿ ಮನೆ ಮುಂದೆ ಇದ್ದ ಸಂಪ್ ಗೆ ಸುಮಿತ್ರಮ್ಮ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಅಂತ ಕಥೆ ಕಟ್ಟಿ ನಾಟಕವಾಡಿದ್ರು… ಈ ಸಂಬಂಧ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ರು… ಜೊತೆಗೆ ಸುಮಿತ್ರಮ್ಮನ ತಿಥಿ ಕಾರ್ಯವು ಮುಗಿದಿತು.. ನಮ್ಮನ್ನ ಇನ್ಯಾರು ಕೇಳಲ್ಲ ಇನ್ಮುಂದೆ ನಾವು ಆಡಿದ್ದೆ ಆಟ ಅಂತ ಇಬ್ಬರು ಜೋಡಿ ಹಕ್ಕಿಗಳಾಗಿ ಏರಿಯಾ ಪೂರ್ತಿ ಮೇರೆಯೋಕೆ ಶುರು ಮಾಡಿದ್ರು… ಇವರಿಬ್ಬರ ಆಟೋಟೋಪ ನೋಡಿದ ಪೊಲೀಸರಿಗೆ ಅನುಮಾನ ಬಂದಿತ್ತು ..ಪೊಲೀಸ್ ಠಾಣೆಗೆ ಕರೆತಂದು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸುಮಿತ್ರಮ್ಮನದು ಆಕಸ್ಮಿಕ ಸಾವಲ್ಲ… ಕೊಲೆ ಅನ್ನೋದು ಬೆಳಕಿಗೆ ಬಂದಿದೆ…

    ಸದ್ಯ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಅಣ್ಣ ತಂಗಿ ಇಬ್ಬರು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ‌…

    ಕ್ಯಾಮರಾ ಮ್ಯಾನ್ ದೇವರಾಜ್ ಜೊತೆ  ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ

    January 9, 2026

    ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    January 8, 2026

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ವಿಜಯಪುರ: ಕೇಂದ್ರ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರ (ಬಿಜಾಪುರ) ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ಮತ್ತು…

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ

    January 10, 2026

    ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.