nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ
    ತುಮಕೂರು November 21, 2024

    14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ

    By adminNovember 21, 2024No Comments2 Mins Read
    Atrocities Case

    ತುಮಕೂರು: ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ತೀರ್ಪು ಹೊರ ಬಿದ್ದಿದೆ. ತುಮಕೂರು ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

    ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನರ‍್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


    Provided by
    Provided by

    ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
    ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ ಹನುಮಂತಯ್ಯ ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ, ರಂಗಯ್ಯ (ರಾಮಯ್ಯ, ಉಮೇಶ್, ಚನ್ನಮ ಮಂಜಣ್ಣ ಮಂಜು,) ಗುರುತಿಸಲಾಗಿದೆ.

    ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.

    ಪ್ರಕರಣ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಹಿತಿ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.