nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026
    Facebook Twitter Instagram
    ಟ್ರೆಂಡಿಂಗ್
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ
    ತುಮಕೂರು November 21, 2024

    14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ

    By adminNovember 21, 2024No Comments2 Mins Read
    Atrocities Case

    ತುಮಕೂರು: ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ತೀರ್ಪು ಹೊರ ಬಿದ್ದಿದೆ. ತುಮಕೂರು ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

    ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನರ‍್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


    Provided by
    Provided by

    ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
    ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ ಹನುಮಂತಯ್ಯ ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ, ರಂಗಯ್ಯ (ರಾಮಯ್ಯ, ಉಮೇಶ್, ಚನ್ನಮ ಮಂಜಣ್ಣ ಮಂಜು,) ಗುರುತಿಸಲಾಗಿದೆ.

    ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.

    ಪ್ರಕರಣ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಹಿತಿ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಬಳ್ಳಾರಿ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು…

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.