nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ
    • ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ
    • ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ
    • ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ
    • ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು
    • ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು
    • ಜಿಲ್ಲಾಡಳಿತದ ನಿರ್ಬಂಧಕ್ಕೆ ಡೋಂಟ್ ಕೇರ್: ಪೊಲೀಸರ ಎದುರೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!
    • ಶಿರಾದ ಲಕ್ಕನಹಳ್ಳಿಯಲ್ಲಿ ಖಬರಸ್ಥಾನಕ್ಕೆ ಜಾಗ ನೀಡಲು ಮುಸ್ಲಿಮರ ಒತ್ತಾಯ: ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ
    ತುಮಕೂರು November 21, 2024

    14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ

    By adminNovember 21, 2024No Comments2 Mins Read
    Atrocities Case

    ತುಮಕೂರು: ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ತೀರ್ಪು ಹೊರ ಬಿದ್ದಿದೆ. ತುಮಕೂರು ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

    ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನರ‍್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


    Provided by
    Provided by

    ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
    ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ ಹನುಮಂತಯ್ಯ ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ, ರಂಗಯ್ಯ (ರಾಮಯ್ಯ, ಉಮೇಶ್, ಚನ್ನಮ ಮಂಜಣ್ಣ ಮಂಜು,) ಗುರುತಿಸಲಾಗಿದೆ.

    ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.

    ಪ್ರಕರಣ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಹಿತಿ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಏ.1 ರಂದು ಡಾ.ಶ್ರೀ.ಶಿವಕುಮಾರಸ್ವಾಮೀಜಿ 119ನೇ ಜನ್ಮಜಯಂತಿ: ಗುರುವಂದನಾ ಮಹೋತ್ಸವಕ್ಕೆ ಆಗಮಿಸಲಿದ್ದಾರೆ ದ್ರೌಪದಿ ಮುರ್ಮು

    March 22, 2026

    ರುಡ್‌ ಸೆಟ್ ಸಂಸ್ಥೆ: ಡಿಟಿಪಿ ತರಬೇತಿಗೆ ಅರ್ಜಿ

    March 21, 2026

    ಅಂಗನವಾಡಿ ಹುದ್ದೆ: ಆಕ್ಷೇಪಣೆ ಸಲ್ಲಿಸಲು ಅವಕಾಶ

    March 21, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸಿದ್ದರಬೆಟ್ಟ ಶ್ರೀ ಮಠದ 20ನೇ ವರ್ಷದ ವಾರ್ಷಿಕೋತ್ಸವ: ಜೂನ್ 21ಕ್ಕೆ ಅದ್ಧೂರಿ ಕಾರ್ಯಕ್ರಮ, ಡಾ. ವೀರೇಂದ್ರ ಹೆಗ್ಗಡೆಯವರಿಗೆ ‘ಸಿದ್ಧ ಶ್ರೀ’ ಪ್ರಶಸ್ತಿ

    March 22, 2026

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ…

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಪವಿತ್ರ ರಂಜಾನ್ ಹಬ್ಬ ಸಹೋದರತೆಯ ಸಂಕೇತ: ಶಾಸಕ ಕೆ.ಎನ್.ರಾಜಣ್ಣ

    March 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.