nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ

    September 17, 2025

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025
    Facebook Twitter Instagram
    ಟ್ರೆಂಡಿಂಗ್
    • ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ
    • ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ
    • ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರ ಇದ್ದಾಗ ಏನೂ ಮಾಡದ ಇವರಿಗೆ ಈಗೇಕೆ ಉತ್ಸಾಹ? | ಕಾಂಗ್ರೆಸ್ ಕಾಲೆಳೆದ ಹೆಚ್.ಡಿ.ರೇವಣ್ಣ
    ರಾಜ್ಯ ಸುದ್ದಿ December 27, 2021

    ಅಧಿಕಾರ ಇದ್ದಾಗ ಏನೂ ಮಾಡದ ಇವರಿಗೆ ಈಗೇಕೆ ಉತ್ಸಾಹ? | ಕಾಂಗ್ರೆಸ್ ಕಾಲೆಳೆದ ಹೆಚ್.ಡಿ.ರೇವಣ್ಣ

    By adminDecember 27, 2021No Comments1 Min Read
    h d revanna

    ಹಾಸನ: ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸಲಿರುವ ಪಾದಯಾತ್ರೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪರೋಕ್ಷ ದಾಳಿ ನಡೆಸಿದ್ದಾರೆ.

    ಕರ್ನಾಟಕದಲ್ಲಿ ಎಚ್​.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಇವರೇ(ಡಿ.ಕೆ.ಶಿವಕುಮಾರ್) ನೀರಾವರಿ ಸಚಿವರಾಗಿದ್ದರು. ಆಗ ಯಾಕೆ ಮೇಕೆದಾಟು ಯೋಜನೆ ಮಾಡಿಸಲಿಲ್ಲ. ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಈ ಯೋಜನೆ ಜಾರಿ ಮಾಡಬಹುದು ಎಂದು ಆಗ ಏಕೆ ಇವರಿಗೆ ಅನ್ನಿಸಲಿಲ್ಲ ಎಂದು ಅವರು ಹೆಸರು ಪ್ರಸ್ತಾಪಿಸದೇ ಪ್ರಶ್ನಿಸಿದರು.


    Provided by
    Provided by
    Provided by

    ರಾಜ್ಯದಲ್ಲಿ 19 ತಿಂಗಳು ಕುಮಾರಸ್ವಾಮಿ ಅಧಿಕಾರ ಮಾಡಿದ್ದರು. ಆಗ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಜೋಡಿಗೆ ಜೋಡೆತ್ತು ಎಂದು ಹೇಳುತ್ತಿದ್ದರು. ಈಗ ಇದರಲ್ಲಿ ಒಂದು ಎತ್ತು ಮೇಕೆದಾಟು ಕಡೆಗೆ ಹೋಗಿದೆ. ನಾವು ಏನು ಮಾಡೋಣ ಸ್ವಾಮಿ ಎಂದು ರೇವಣ್ಣ ಪ್ರಶ್ನಿಸಿದರು. ಕುಮಾರಸ್ವಾಮಿ ಎಲ್ಲರನ್ನು ನಂಬುತ್ತಾರೆ, ಪಾಪ ಹೃದಯವಂತರು ಅವರು. ನಮ್ಮ ಹತ್ತಿರ ಬಂದರೆ ಯಾವುದು ಒದೆಯುತ್ತವೆ ಗೊತ್ತಾಗುತ್ತದೆ. ಕುಮಾರಣ್ಣ ಏನ್ಮಾಡ್ತಾರೆ ಒದೆಯುವುದಕ್ಕೂ ಮೇವು ಹಾಕ್ತಾರೆ ಎಂದು ಡಿ.ಕೆ.ಶಿವಕುಮಾರ್ ಗೆ ಚುಚ್ಚಿದರು.

    ಕೃಷ್ಣಾ ನದಿ ಕೊಳ್ಳದ ಕಾಮಗಾರಿಗಳಲ್ಲಿ ವ್ಯಾಪಾರ ಮುಗಿಸಿ ಈಗ ಮೇಕೆದಾಟಲ್ಲಿ ವ್ಯಾಪಾರ ಮಾಡೋಕೆ ಹೊರಟಿದ್ದಾರೆ. ರಾಜ್ಯದ ಜನರು ಇವರ ಉದ್ದೇಶಗಳ ಬಗ್ಗೆ ತಿಳಿಯಬೇಕು ಎಂದು ಅವರು ಇದೇ ವೇಳೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಲದಲ್ಲಿ ಬೆಳೆ ಬೆಳೆದ ರೈತ!: 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶ, ಡ್ರೋನ್ ಕ್ಯಾಮರಾ ಬಳಸಿ ಕಾರ್ಯಾಚರಣೆ

    September 17, 2025

    ಬೀದರ್: ಜಿಲ್ಲೆಯ ಚಿಂತಾಕಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕರಂಜಿ (ಬಿ) ಗ್ರಾಮದ ಹೊಲದಲ್ಲಿ ಗಾಂಜಾ ಬೆಳೆಯುತ್ತಿರುವ ಖಚಿತ ಮಾಹಿತಿಯ…

    ಜಾತಿ ಜನಗಣತಿಯಲ್ಲಿ ಕುಂಚಿಟಿಗ ಎಂದೇ ನಮೂದಿಸಲು ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ಕರೆ

    September 17, 2025

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.