nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರ ಇದ್ದಾಗ ಏನೂ ಮಾಡದ ಇವರಿಗೆ ಈಗೇಕೆ ಉತ್ಸಾಹ? | ಕಾಂಗ್ರೆಸ್ ಕಾಲೆಳೆದ ಹೆಚ್.ಡಿ.ರೇವಣ್ಣ
    ರಾಜ್ಯ ಸುದ್ದಿ December 27, 2021

    ಅಧಿಕಾರ ಇದ್ದಾಗ ಏನೂ ಮಾಡದ ಇವರಿಗೆ ಈಗೇಕೆ ಉತ್ಸಾಹ? | ಕಾಂಗ್ರೆಸ್ ಕಾಲೆಳೆದ ಹೆಚ್.ಡಿ.ರೇವಣ್ಣ

    By adminDecember 27, 2021No Comments1 Min Read
    h d revanna

    ಹಾಸನ: ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸಲಿರುವ ಪಾದಯಾತ್ರೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪರೋಕ್ಷ ದಾಳಿ ನಡೆಸಿದ್ದಾರೆ.

    ಕರ್ನಾಟಕದಲ್ಲಿ ಎಚ್​.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಇವರೇ(ಡಿ.ಕೆ.ಶಿವಕುಮಾರ್) ನೀರಾವರಿ ಸಚಿವರಾಗಿದ್ದರು. ಆಗ ಯಾಕೆ ಮೇಕೆದಾಟು ಯೋಜನೆ ಮಾಡಿಸಲಿಲ್ಲ. ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಈ ಯೋಜನೆ ಜಾರಿ ಮಾಡಬಹುದು ಎಂದು ಆಗ ಏಕೆ ಇವರಿಗೆ ಅನ್ನಿಸಲಿಲ್ಲ ಎಂದು ಅವರು ಹೆಸರು ಪ್ರಸ್ತಾಪಿಸದೇ ಪ್ರಶ್ನಿಸಿದರು.


    Provided by
    Provided by

    ರಾಜ್ಯದಲ್ಲಿ 19 ತಿಂಗಳು ಕುಮಾರಸ್ವಾಮಿ ಅಧಿಕಾರ ಮಾಡಿದ್ದರು. ಆಗ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಜೋಡಿಗೆ ಜೋಡೆತ್ತು ಎಂದು ಹೇಳುತ್ತಿದ್ದರು. ಈಗ ಇದರಲ್ಲಿ ಒಂದು ಎತ್ತು ಮೇಕೆದಾಟು ಕಡೆಗೆ ಹೋಗಿದೆ. ನಾವು ಏನು ಮಾಡೋಣ ಸ್ವಾಮಿ ಎಂದು ರೇವಣ್ಣ ಪ್ರಶ್ನಿಸಿದರು. ಕುಮಾರಸ್ವಾಮಿ ಎಲ್ಲರನ್ನು ನಂಬುತ್ತಾರೆ, ಪಾಪ ಹೃದಯವಂತರು ಅವರು. ನಮ್ಮ ಹತ್ತಿರ ಬಂದರೆ ಯಾವುದು ಒದೆಯುತ್ತವೆ ಗೊತ್ತಾಗುತ್ತದೆ. ಕುಮಾರಣ್ಣ ಏನ್ಮಾಡ್ತಾರೆ ಒದೆಯುವುದಕ್ಕೂ ಮೇವು ಹಾಕ್ತಾರೆ ಎಂದು ಡಿ.ಕೆ.ಶಿವಕುಮಾರ್ ಗೆ ಚುಚ್ಚಿದರು.

    ಕೃಷ್ಣಾ ನದಿ ಕೊಳ್ಳದ ಕಾಮಗಾರಿಗಳಲ್ಲಿ ವ್ಯಾಪಾರ ಮುಗಿಸಿ ಈಗ ಮೇಕೆದಾಟಲ್ಲಿ ವ್ಯಾಪಾರ ಮಾಡೋಕೆ ಹೊರಟಿದ್ದಾರೆ. ರಾಜ್ಯದ ಜನರು ಇವರ ಉದ್ದೇಶಗಳ ಬಗ್ಗೆ ತಿಳಿಯಬೇಕು ಎಂದು ಅವರು ಇದೇ ವೇಳೆ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.