nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ತವ್ಯದ ವೇಳೆ ಅಗ್ನಿವೀರ್ ಅಕ್ಷಯ್ ಹುತಾತ್ಮ: ಶ್ರದ್ಧಾಂಜಲಿ ಸಲ್ಲಿಸಿದ ಭಾರತೀಯ ಸೇನೆ
    ರಾಷ್ಟ್ರೀಯ ಸುದ್ದಿ October 25, 2023

    ಕರ್ತವ್ಯದ ವೇಳೆ ಅಗ್ನಿವೀರ್ ಅಕ್ಷಯ್ ಹುತಾತ್ಮ: ಶ್ರದ್ಧಾಂಜಲಿ ಸಲ್ಲಿಸಿದ ಭಾರತೀಯ ಸೇನೆ

    By adminOctober 25, 2023No Comments2 Mins Read
    agniveer

    ಮೊದಲ ಅಗ್ನಿವೀರ್ ಸಿಯಾಚಿನ್ ನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದು, ಭಾರತೀಯ ಸೇನೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ನವದೆಹಲಿ: ಮೊದಲ ಅಗ್ನಿವೀರ್ ಸಿಯಾಚಿನ್ ನಲ್ಲಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದು, ಭಾರತೀಯ ಸೇನೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ.

    ಸಿಯಾಚಿನ್ ಯುದ್ಧ ಭೂಮಿಯಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಮೊದಲ ಅಗ್ನಿವೀರ್ ಗವಾಟೆ ಅಕ್ಷಯ್ ಲಕ್ಷ್ಮಣ್ ಹುತಾತ್ಮರಾಗಿದ್ದು, ಅವರಿಗೆ ಭಾರತೀಯ ಸೇನೆ ಇಂದು (ಭಾನುವಾರ) ಶ್ರದ್ಧಾಂಜಲಿ ಸಲ್ಲಿಸಿದೆ. ಭಾರತೀಯ ಸೇನೆಯ ಫೈರ್ ಆಯಂಡ್ ಫ್ಯೂರಿ ಕಾರ್ಪ್ಸ್ ಮೃತ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದೆ. ಅಕ್ಷಯ್ ಲಕ್ಷ್ಮಣ್ ಅವರ ತ್ಯಾಗಕ್ಕೆ ವಂದನೆ ಸಲ್ಲಿಸುತ್ತೇವೆ. ಈ ದುಃಖದ ಸಮಯದಲ್ಲಿ ಕುಟುಂಬದೊಂದಿಗೆ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಸಾಮಾಜಿಕ ಮಾಧ್ಯಮ ಟ್ವಿಟರ್ ನಲ್ಲಿ ಭಾರತೀಯ ಸೇನೆ ಪೋಸ್ಟ್ ಮಾಡಿದೆ.


    Provided by
    Provided by

    ಸಿಯಾಚಿನ್ನಲ್ಲಿ ಜೂನ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸೇನಾ ಯೋಧ ಮೃತಪಟ್ಟರೆ, ಮೂವರು ಯೋಧರು ಗಾಯಗೊಂಡಿದ್ದರು. ಯೋಧ ಗವಾಟೆ ಅಕ್ಷಯ್ ಲಕ್ಷ್ಮಣ್ ಮಹಾರಾಷ್ಟ್ರದ ಮೂಲದವರಾಗಿದ್ದು, ಅವರ ಸಾವಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಪಡೆಯ ಎಲ್ಲಾ ಶ್ರೇಣಿಯ ಯೋಧರು ಸಂತಾಪ ಸೂಚಿಸಿದರು. ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಹಿಮನದಿಯು ವಿಶ್ವದ ಅತಿ ಎತ್ತರದ ಮಿಲಿಟರಿ ವಲಯ ಎಂದು ಕರೆಯಲ್ಪಡುತ್ತದೆ. ಲಕ್ಷ್ಮಣ್ ಸಾವಿನ ನಿಖರ ಮಾಹಿತಿ ತಕ್ಷಣಕ್ಕೆ ತಿಳಿದುಬಂದಿಲ್ಲ ಈ ಬಗ್ಗೆ ಸೇನೆ ತನಿಖೆ ನಡೆಸುತ್ತಿದೆ ಎನ್ನಲಾಗಿದೆ.

    ಸಿಯಾಚಿನ್ನಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರ ಗವಟೆ ಅಕ್ಷಯ್ ಲಕ್ಷ್ಮಣ್ ಅವರ ಕುಟುಂಬಕ್ಕೆ ನೀಡಲಾಗುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಭಾರತೀಯ ಸೈನ್ಯ ವಿವರವಾದ ಸ್ಪಷ್ಟನೆ ನೀಡಿದೆ. ಮೃತರ ಕುಟುಂಬದವರಿಗೆ ಪರಿಹಾರವನ್ನು ಸೈನಿಕ ಸೇವೆಯ ಸಂಬಂಧಿತ ನಿಯಮಗಳ ಮೂಲಕವೇ ನೀಡಲಾಗುತ್ತಿದೆ. ಭಾರತೀಯ ಸೈನ್ಯದ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ನಿರ್ದೇಶನಾಲಯ ನೀಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಲಕ್ಷ್ಮಣ್ ಅವರ ದುಃಖಿತ ಕುಟುಂಬಕ್ಕೆ ಬೆಂಬಲವನ್ನು ವ್ಯಕ್ತಪಡಿಸಲಾಗಿದೆ. ʼʼಸಾಮಾಜಿಕ ಮಾಧ್ಯಮದಲ್ಲಿ ಬಂದಿರುವ ಅಪಪ್ರಚಾರಕ್ಕೆ ಸಂಬಂಧಿಸಿ ಈ ಕುರಿತು ಸ್ಪಷ್ಟಪಡಿಸುವುದು ಮುಖ್ಯವಾಗಿದೆ.

    ಮೃತ  ಅಗ್ನಿವೀರರ ಕುಟುಂಬದವರಿಗೆ 48 ಲಕ್ಷದ ವಿಮಾ ಹಣದ ಮೊತ್ತ (ಇದಕ್ಕೆ ಪ್ರೀಮಿಯಂ ಕಟ್ಟಬೇಕಿಲ್ಲ),  44 ಲಕ್ಷ ರು. ಪರಿಹಾರ, ಅಗ್ನಿವೀರ್ನಿಂದ ಸೇವಾ ನಿಧಿ ಕೊಡುಗೆ (30%) ಮತ್ತು ಸರ್ಕಾರದಿಂದ ಇಷ್ಟೇ ಪ್ರಮಾಣದ ಹೊಂದಾಣಿಕೆಯ ಕೊಡುಗೆ, ಸಂಚಿತ ಬಡ್ಡಿಯೊಂದಿಗೆ ಕೊಡಲಾಗುತ್ತಿದೆʼʼ ಎಂದು ಭಾರತೀಯ ಸೇನೆ ತಿಳಿಸಿದೆ. ಇದಲ್ಲದೆ, ಅಗ್ನಿವೀರ್ ನೀಡಿದ ಸೇವಾ ನಿಧಿಯನ್ನು ಸರ್ಕಾರದಿಂದ ಸಮಾನ ಹೊಂದಾಣಿಕೆಯ ಕೊಡುಗೆ ಮತ್ತು ಬಡ್ಡಿಯೊಂದಿಗೆ ಕುಟುಂಬಕ್ಕೆ ಪಾವತಿಸಲಾಗುತ್ತದೆ. ಮುಂದಿನ ಸಂಬಂಧಿಕರು ಮರಣದ ದಿನಾಂಕದಿಂದ ನಾಲ್ಕು ವರ್ಷಗಳು ಪೂರ್ಣಗೊಳ್ಳುವವರೆಗೆ ಬಾಕಿ ಅವಧಿಗೆ ವೇತನವನ್ನು ಪಡೆಯುತ್ತಾರೆ. ಸಶಸ್ತ್ರ ಪಡೆಗಳ ಯುದ್ಧ ಅಪಘಾತ ನಿಧಿಯಿಂದಲೂ ಕೊಡುಗೆ ಇರುತ್ತದೆ ಎಂದು ಮೂಲಗಳು ತಿಳಿಸಿವೆ.

     

    admin
    • Website

    Related Posts

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು…

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.