nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ.: ರೈಸ್ ಮಿಲ್ ಮಾಲೀಕರು ವರ್ತಕರಿಂದ ಪ್ರತಿಭಟನೆ
    ತುಮಕೂರು July 16, 2022

    ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ.: ರೈಸ್ ಮಿಲ್ ಮಾಲೀಕರು ವರ್ತಕರಿಂದ ಪ್ರತಿಭಟನೆ

    By adminJuly 16, 2022No Comments1 Min Read
    gst

    ತುಮಕೂರು: ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈಸ್ ಮಿಲ್ ಮಾಲೀಕರು ವರ್ತಕರು ತುಮಕೂರು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಭಟನೆ ನಡೆಸಿದರು.

    ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಡಾ.ರಮೇಶ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದು ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದರು.


    Provided by
    Provided by

    ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ಹಾಕಬಾರದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಜಿ.ಎಸ್.ಟಿ. ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

    ಇದೇ ವೇಳೆ ಪ್ರತಿಭಟನಾಕಾರರು ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!

    November 18, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ…

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.