nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025
    Facebook Twitter Instagram
    ಟ್ರೆಂಡಿಂಗ್
    • ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌
    • ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ
    • ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು
    • ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    • ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ
    • ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಶ್ರೀಗಳಿಗೆ ಬಿಎಸ್ ಪಿ ಬೆಂಬಲ
    ರಾಜ್ಯ ಸುದ್ದಿ March 20, 2022

    ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಶ್ರೀಗಳಿಗೆ ಬಿಎಸ್ ಪಿ ಬೆಂಬಲ

    By adminMarch 20, 2022No Comments1 Min Read
    bsp

    ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ.

    ಬೆಂಗಳೂರು ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೊರಟಗೆರೆ ತಾಲೂಕು ಬಹುಜನ ಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು.


    Provided by
    Provided by
    Provided by

    ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಅಭ್ಯರ್ಥಿ ಜೆಟ್ಟಿ ಅಗ್ರಹಾರ ನಾಗರಾಜ್, ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 37ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಪ್ರತಿಭಟನೆ 37 ಸಂಖ್ಯೆ 336 ಆದರೂ ಸರಿಯೇ ಈ ಹೋರಾಟ ನಿರಂತರ ಇವರೊಂದಿಗೆ ಬಹುಜನ ಸಮಾಜ ಪಾರ್ಟಿ ಬೆಂಬಲ ಸದಾ ಇರುತ್ತದೆ. ಇಂದಿಗೂ ಅನುಸೂಚಿತ ಜಾತಿ ಅನುಸೂಚಿತ ವರ್ಗಗಳ ಸಂಪೂರ್ಣ ಮೀಸಲಾತಿ ಜಾರಿ ಮಾಡದೆ ಇರುವುದು ಖಂಡನೀಯ ಮುಂದಿನ ದಿನಗಳಲ್ಲಿ sc.st.obc ಗಳು ಜಾಗ್ರತೆಯಿಂದ ಮತ ನೀಡುವ ಅನಿವಾರ್ಯತೆ ನಮ್ಮ ಮುಂದಿದೆ ಸ್ವಾಮೀಜಿಗಳೊಂದಿಗೆ ನಿರಂತರ ಬಹುಜನ ಸಮಾಜ ಪಾರ್ಟಿ ನೀಡಲಾಗುತ್ತದೆ ಎಂದರು

    ನಮ್ಮ ಭಾರತ ಕರ್ನಾಟಕದಲ್ಲಿ ಹುಟ್ಟಿದ ಮೂಲ ದ್ರಾವಿಡರಿಗೆ ನಾಯಕ ಜನಾಂಗಕ್ಕೆ 7.5 ಮಿಸಲಾತಿ ಕೂಡಲೇ ಜಾರಿ ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಟ್ಟಹಳ್ಳಿ ಸುರೇಶ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಶಿಲ್ಪಾ ನಾಗರಾಜು ಹೋಬಳಿ ಅಧ್ಯಕ್ಷ ಕೃಷ್ಣ ಅನಂತ ಮಾರುತಿ ನಗರ ಅಧ್ಯಕ್ಷ ಮಂಜುನಾಥ ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ: ಸಚಿವ ಎಂ.ಬಿ.ಪಾಟೀಲ್‌

    October 23, 2025

    ಬೆಂಗಳೂರು:  ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ ‍ನಲ್ಲಿ ಬಹಳಷ್ಟು ನಾಯಕರು ಸಮರ್ಥರಿದ್ದಾರೆ. ಬಿಜೆಪಿಯಂತೆ ನಾಯಕತ್ವದ ದಿವಾಳಿ ನಮ್ಮಲ್ಲಿ ಇಲ್ಲ ಎಂದು ಬೃಹತ್‌ ಮತ್ತು…

    ಕಿತ್ತೂರ ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿ: ಸಿಎಂಗೆ ಕೇಂದ್ರ ಸಚಿವ ವಿ.ಸೋಮಣ್ಣ ಪತ್ರ

    October 23, 2025

    ಮೈಸೂರು: ಭ್ರೂಣಹತ್ಯೆ ಜಾಲ ಪತ್ತೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

    October 23, 2025

    ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ: ಈ ಬಾರಿ ದಾಖಲೆ

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.