nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಶ್ರೀಗಳಿಗೆ ಬಿಎಸ್ ಪಿ ಬೆಂಬಲ
    ರಾಜ್ಯ ಸುದ್ದಿ March 20, 2022

    ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ವಾಲ್ಮೀಕಿ ಶ್ರೀಗಳಿಗೆ ಬಿಎಸ್ ಪಿ ಬೆಂಬಲ

    By adminMarch 20, 2022No Comments1 Min Read
    bsp

    ಬೆಂಗಳೂರು: ಶ್ರೀ ಪ್ರಸನ್ನ ನಂದ ವಾಲ್ಮೀಕಿ ಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸಲು ಒತ್ತಾಯಿಸಿ ಧರಣಿ ಸತ್ಯಾಗ್ರಹ 37 ನೇ ದಿನಕ್ಕೆ ಮುಂದುವರಿದಿದೆ.

    ಬೆಂಗಳೂರು ಸ್ವಾತಂತ್ರ ಉದ್ಯಾನವನ ಆವರಣದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕೊರಟಗೆರೆ ತಾಲೂಕು ಬಹುಜನ ಜನ ಸಮಾಜ ಪಾರ್ಟಿ ಕಾರ್ಯಕರ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ವಾಲ್ಮೀಕಿ ಶ್ರೀಗಳಿಗೆ ಬೆಂಬಲ ಸೂಚಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ಅಭ್ಯರ್ಥಿ ಜೆಟ್ಟಿ ಅಗ್ರಹಾರ ನಾಗರಾಜ್, ಸರ್ಕಾರ ಕೂಡಲೇ ನಾಗಮೋಹನದಾಸ್ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಸಂವಿಧಾನ, ರಾಮಾಯಣ ಬರೆದ ವಂಶ ನಮ್ಮದು. ನಾವಿಂದು ರಸ್ತೆಗಿಳಿದು ಹೋರಾಟ ಮಾಡುವ ಅನಿವಾರ್ಯ ಎದುರಾಗಿದೆ. ಶ್ರೀಗಳ ಧರಣಿ ಸತ್ಯಾಗ್ರಹ ಇಂದಿಗೆ 37ನೇ ದಿನಕ್ಕೆ ತಲುಪಿದೆ. ಸರ್ಕಾರದ ಮಂತ್ರಿಗಳಾಗಲಿ, ಮುಖ್ಯಮಂತ್ರಿಗಳಾಗಲಿ, ಸ್ಥಳಕ್ಕಾಗಮಿಸಿ ವರದಿ ಜಾರಿಗೊಳಿಸುವ ಭರವಸೆ ನೀಡಿಲ್ಲ. ಪ್ರತಿಭಟನೆ 37 ಸಂಖ್ಯೆ 336 ಆದರೂ ಸರಿಯೇ ಈ ಹೋರಾಟ ನಿರಂತರ ಇವರೊಂದಿಗೆ ಬಹುಜನ ಸಮಾಜ ಪಾರ್ಟಿ ಬೆಂಬಲ ಸದಾ ಇರುತ್ತದೆ. ಇಂದಿಗೂ ಅನುಸೂಚಿತ ಜಾತಿ ಅನುಸೂಚಿತ ವರ್ಗಗಳ ಸಂಪೂರ್ಣ ಮೀಸಲಾತಿ ಜಾರಿ ಮಾಡದೆ ಇರುವುದು ಖಂಡನೀಯ ಮುಂದಿನ ದಿನಗಳಲ್ಲಿ sc.st.obc ಗಳು ಜಾಗ್ರತೆಯಿಂದ ಮತ ನೀಡುವ ಅನಿವಾರ್ಯತೆ ನಮ್ಮ ಮುಂದಿದೆ ಸ್ವಾಮೀಜಿಗಳೊಂದಿಗೆ ನಿರಂತರ ಬಹುಜನ ಸಮಾಜ ಪಾರ್ಟಿ ನೀಡಲಾಗುತ್ತದೆ ಎಂದರು

    ನಮ್ಮ ಭಾರತ ಕರ್ನಾಟಕದಲ್ಲಿ ಹುಟ್ಟಿದ ಮೂಲ ದ್ರಾವಿಡರಿಗೆ ನಾಯಕ ಜನಾಂಗಕ್ಕೆ 7.5 ಮಿಸಲಾತಿ ಕೂಡಲೇ ಜಾರಿ ಮಾಡಬೇಕು ಎಂದು ಇದೇ ವೇಳೆ ಅವರು ಒತ್ತಾಯಿಸಿದರು.

    ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಟ್ಟಹಳ್ಳಿ ಸುರೇಶ್ ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಶಿಲ್ಪಾ ನಾಗರಾಜು ಹೋಬಳಿ ಅಧ್ಯಕ್ಷ ಕೃಷ್ಣ ಅನಂತ ಮಾರುತಿ ನಗರ ಅಧ್ಯಕ್ಷ ಮಂಜುನಾಥ ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Leave A Reply Cancel Reply

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ಗುಬ್ಬಿ: ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ…

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.