nammatumakuru

    Subscribe to Updates

    Get the latest creative news from FooBar about art, design and business.

    What's Hot

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026
    Facebook Twitter Instagram
    ಟ್ರೆಂಡಿಂಗ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    ತುಮಕೂರು May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    By adminMay 15, 2026No Comments1 Min Read
    aidso

    ತುಮಕೂರು: NEET UG ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ್ದು, ಈ ಕುರಿತು  ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಿ ಹಾಗೂ NTAಯನ್ನು  ರದ್ದುಗೊಳಿಸುವಂತೆ ಆಗ್ರಹಿಸಿ, ಎಐಡಿಎಸ್ ಓ ವತಿಯಿಂದ ನಗರದ ಕೋತಿತೋಪು ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

    ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಶಿಕ್ಷಣವನ್ನ ವ್ಯಾಪಾರದ ವಸ್ತುವನ್ನಾಗಿಸುತ್ತಿವೆ. ಅದರಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗಗನ ಕುಸುಮವೇ ಆಗುತ್ತಿದೆ. ತಂದೆ ತಾಯಿಗಳು ಕೂಡ ಮಕ್ಕಳ ಕನಸನ್ನು ಈಡೇರಿಸಲು ಸಾಲ-ಸೂಲಾ ಮಾಡಿ ಓದಿಸುತ್ತಾರೆ. ತಮ್ಮ – ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹಗಲಿರುಳೆನ್ನದೇ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಅನ್ಯವಾಗಿದೆ.


    Provided by
    Provided by

    ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಕೇವಲ ಕೆಲವರ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವ NTA ಯನ್ನು ರದ್ದುಗೊಳಿಸಬೇಕು ಹಾಗೂ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಎಐಡಿಎಸ್ ಓ ನ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರಾದ ಭರತ್ , ಸೈಯದ್, ಸಂಘಟನಾಕಾರರಾದ ಸಂದೀಪ್, ಭೂತೇಶ್, ಮಲ್ಲಿಕಾರ್ಜುನ್, ನಿತಿನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ

    May 14, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    ತುಮಕೂರು: NEET UG ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ್ದು, ಈ ಕುರಿತು  ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ…

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.