nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ
    ಜಿಲ್ಲಾ ಸುದ್ದಿ March 16, 2022

    ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ

    By adminMarch 16, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಗಾಂಧಿಸರ್ಕಲ್ ನಿಂದ ಹಿರಿಯೂರು ನಗರದ ರಂಜಿತ ಲಾಡ್ಜ್ ನವರೆಗೂ ಬೀದಿ ದೀಪಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಆಡಳಿತ ಅಧಿಕಾರಿಗಳು ಹಾಗು ಸ್ಥಳೀಯ ಶಾಸಕರು ಇದರ ಬಗ್ಗೆ ಗಮನಹಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಂಗಳೂರು ಹಾಗೂ ಬಾಂಬೆ , ರಾಯಚೂರು ಹುಬ್ಬಳ್ಳಿ-ಧಾರವಾಡ ಕ್ಕೆ ತೆರಳುವಂತಹ ಪ್ರಧಾನ ರಸ್ತೆ ಇದಾಗಿದ್ದು, ಗಾಂಧಿಸರ್ಕಲ್ ನಿಂದ ಹಿರಿಯೂರು ಸಾರಿಗೆ ಬಸ್ ನಿಲ್ದಾಣ ಹಾಗೂ ರಂಜಿತ ಲಾಡ್ಜ್ ನವರೆಗೂ ಸಹ ಬೀದಿ ದೀಪಗಳು ಕೆಟ್ಟುಹೋಗಿದ್ದು, ಈವರೆಗೆ ಸಂಬಂಧಪಟ್ಟ ಆಡಳಿತ ಅಧಿಕಾರಿಗಳಾಗಲಿ , ಸ್ಥಳೀಯ ಶಾಸಕರಾಗಲಿ ಇದರ ಬಗ್ಗೆ ಸ್ವಲ್ಪವೂ ಸಹ ಗಮನಹರಿಸಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕರಿಂದ ಕೇಳಿ ಬಂದಿದೆ.

    ಬೀದಿ ದೀಪಗಳಿಲ್ಲದ ಕಾರಣ ಈ ಪ್ರದೇಶಗಳು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಪ್ರದೇಶಗಳಲ್ಲಿ ಸಾರ್ವಜನಿಕರು ಭೀತಿಯಿಂದ ಓಡಾಡುವಂತಾಗಿದೆ ಎಂದು ನಮ್ಮತುಮಕೂರು.ಕಾಂ ಜೊತೆಗೆ ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡರು.

    ಇನ್ನೂ ಇಲ್ಲಿನ ಸಾರಿಗೆ ಸಂಸ್ಥೆಯ ವ್ಯವಸ್ಥೆಯು ಸಹ ಹದಗೆಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ಕ್ರಮವನ್ನು ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಸ್ ಐಟಿ ಮುಖ್ಯ ರಸ್ತೆಯಲ್ಲಿ ಸುರಿಯುತ್ತಿರುವ ತ್ಯಾಜ್ಯ…! | 3 ದಿನಗಳಿಂದ ಕಸ ಎತ್ತುವಳಿ ಮಾಡದೆ ಸಮಸ್ಯೆ

    August 18, 2026

    ತುಮಕೂರು: ನಗರದ ಎಸ್ ಐಟಿ ಮುಖ್ಯರಸ್ತೆಯ ಸಿದ್ದೇಶ್ವರ ಕನ್ವೆನ್ಷನ್ ಸೆಂಟರ್ ಪಕ್ಕ ಉಪ್ಪಿನ ಕೊಳಗ ಹಾಸ್ಟೆಲ್ ಮುಂಭಾಗ ಕಸ ತಂದು…

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.