nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ
    ಜಿಲ್ಲಾ ಸುದ್ದಿ March 16, 2022

    ವಿದ್ಯುತ್ ದೀಪಗಳಿಲ್ಲದೇ ಅಕ್ರಮ ಚಟುವಟಿಕೆಗಳ ಅಡ್ಡೆಯಾಗುತ್ತಿರುವ ಹಿರಿಯೂರು ಪ್ರಧಾನ ರಸ್ತೆ

    By adminMarch 16, 2022No Comments1 Min Read
    hiriyuru

    Provided by
    Provided by

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಗಾಂಧಿಸರ್ಕಲ್ ನಿಂದ ಹಿರಿಯೂರು ನಗರದ ರಂಜಿತ ಲಾಡ್ಜ್ ನವರೆಗೂ ಬೀದಿ ದೀಪಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಆಡಳಿತ ಅಧಿಕಾರಿಗಳು ಹಾಗು ಸ್ಥಳೀಯ ಶಾಸಕರು ಇದರ ಬಗ್ಗೆ ಗಮನಹಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಂಗಳೂರು ಹಾಗೂ ಬಾಂಬೆ , ರಾಯಚೂರು ಹುಬ್ಬಳ್ಳಿ-ಧಾರವಾಡ ಕ್ಕೆ ತೆರಳುವಂತಹ ಪ್ರಧಾನ ರಸ್ತೆ ಇದಾಗಿದ್ದು, ಗಾಂಧಿಸರ್ಕಲ್ ನಿಂದ ಹಿರಿಯೂರು ಸಾರಿಗೆ ಬಸ್ ನಿಲ್ದಾಣ ಹಾಗೂ ರಂಜಿತ ಲಾಡ್ಜ್ ನವರೆಗೂ ಸಹ ಬೀದಿ ದೀಪಗಳು ಕೆಟ್ಟುಹೋಗಿದ್ದು, ಈವರೆಗೆ ಸಂಬಂಧಪಟ್ಟ ಆಡಳಿತ ಅಧಿಕಾರಿಗಳಾಗಲಿ , ಸ್ಥಳೀಯ ಶಾಸಕರಾಗಲಿ ಇದರ ಬಗ್ಗೆ ಸ್ವಲ್ಪವೂ ಸಹ ಗಮನಹರಿಸಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕರಿಂದ ಕೇಳಿ ಬಂದಿದೆ.

    ಬೀದಿ ದೀಪಗಳಿಲ್ಲದ ಕಾರಣ ಈ ಪ್ರದೇಶಗಳು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಪ್ರದೇಶಗಳಲ್ಲಿ ಸಾರ್ವಜನಿಕರು ಭೀತಿಯಿಂದ ಓಡಾಡುವಂತಾಗಿದೆ ಎಂದು ನಮ್ಮತುಮಕೂರು.ಕಾಂ ಜೊತೆಗೆ ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡರು.

    ಇನ್ನೂ ಇಲ್ಲಿನ ಸಾರಿಗೆ ಸಂಸ್ಥೆಯ ವ್ಯವಸ್ಥೆಯು ಸಹ ಹದಗೆಟ್ಟಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಸೂಕ್ತ ಕ್ರಮವನ್ನು ಜರುಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


    Provided by
    Provided by

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ

    June 30, 2026

    ತುರುವೇಕೆರೆ: ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಕೆ.ಇ.ಆರ್.ಸಿ. ಗೆ ಸಲ್ಲಿಸಿರುವ ಅರ್ಜಿಯನ್ನು…

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.