nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    • ತುಮಕೂರು | ಡಿಸೆಂಬರ್ 13—14ರಂದು ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    ಮಧುಗಿರಿ November 16, 2025

    ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    By adminNovember 16, 2025No Comments1 Min Read
    kodigenahalli

    ಕೊಡಿಗೇನಹಳ್ಳಿ: ಹೋಬಳಿಯ ಚಿಕ್ಕಮಾಲೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಮತ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶನಿವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

    ಶನಿವಾರ ಬೆಳಿಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳದೆ, ಮುಖ್ಯಶಿಕ್ಷಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆ ಮುಂದೆ ಜಮಾಯಿಸಿ ಪ್ರತಿಭಟಿಸಿದರು.


    Provided by
    Provided by

    ಮುಖ್ಯ ಶಿಕ್ಷಕಿ ತರಗತಿಗೆ ತೆರಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದಾಗ, ಶೌಚಕ್ಕೆ ಬಿಡುವುದಿಲ್ಲ, ಸರಿಯಾಗಿ ಮೊಟ್ಟೆ, ಬಾಳೆಹಣ್ಣು ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು.

    ಶಾಲೆಯ ಶೌಚಾಲಯದಲ್ಲಿ ನೀರಿನ ಸಮಸ್ಯೆ ಇರುವುದರಿಂದ ಶೌಚಾಲಯಕ್ಕೆ ಹೋಗಲು ಬಿಡುವುದಿಲ್ಲ. ಮೂರು ತಿಂಗಳಿನಿಂದ ಇಲ್ಲಿ ಹಿಂದಿ ಟೀಚರ್ ಇಲ್ಲದೆ ಸಮಸ್ಯೆಯಾಗಿದೆ ಎಂದು ದೂರಿದರು.

    ಪಿಎಸ್‌ ಐ ಶ್ರೀನಿವಾಸಪ್ರಸಾದ್ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು. ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ಅಂತರಿಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರಿಗೆ ಸೂಚಿಸಿದರು.

    ವರ್ಷವಾದರೂ ಪೋಷಕರ ಸಭೆ ಕರೆದಿಲ್ಲ. ಕರೆದರೂ ಸಭೆಯಲ್ಲಿ ನಾವು ಮತ್ತು ಶಿಕ್ಷಕರು ಹೇಳುವ ಮಾತನ್ನು ಮುಖ್ಯ ಶಿಕ್ಷಕರು ಕೇಳುವುದಿಲ್ಲ. ಇದರಿಂದ ಶಾಲೆಗೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಎಸ್.ಡಿ.ಎಂ.ಸಿ. ಸದಸ್ಯ ಗೋಪಾಲ್ ದೂರಿದರು.

    ಶಿಕ್ಷಕಿಯಿಂದ ಸ್ಪಷ್ಟನೆ:

    ಕೆಲ ಶಿಕ್ಷಕರು ಕೆಲವು ಮಕ್ಕಳನ್ನು ನನ್ನ ವಿರುದ್ಧ ಎತ್ತಿಕಟ್ಟಿ ಸುಖಾಸುಮ್ಮನೆ ಗಲಾಟೆ ಮಾಡಿಸುತ್ತಿದ್ದಾರೆ. ಇಲ್ಲಿನ ಸಮಸ್ಯೆ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಕೆಲ ಮಕ್ಕಳು ಕೆಲವರ ಮಾತು ಕೇಳಿ ಶಿಸ್ತು ಮೀರಿ ನನ್ನ ವಿರುದ್ಧ ಆರೋಪ ಮಾಡುತ್ತಿರುವುದು ಬೇಸರವಾಗುತ್ತಿದೆ’ ಎಂದು ಮುಖ್ಯ ಶಿಕ್ಷಕಿ ಮಮತ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ

    December 2, 2025

    ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!

    December 2, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್…

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್

    December 11, 2025

    ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.