nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025

    ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ

    October 20, 2025

    ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ

    October 20, 2025
    Facebook Twitter Instagram
    ಟ್ರೆಂಡಿಂಗ್
    • ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ
    • ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ
    • ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ
    • ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ
    • ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ
    • ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
    • ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !
    • ತಿಪಟೂರು: ದೀಪಾವಳಿ ಪ್ರಯುಕ್ತ ಲಕ್ಷ್ಮೀ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ ಹೆಚ್ಚು ಹಣ ಮೀಸಲಿಡಿ: ನಿರ್ಮಲಾ ಸೀತಾರಾಮನ್ ಗೆ ಡಿ.ಕೆ.ಶಿವಕುಮಾರ್ ಮನವಿ
    ರಾಜ್ಯ ಸುದ್ದಿ January 25, 2025

    ಬೆಂಗಳೂರು ಅಭಿವೃದ್ಧಿಗೆ ಕೇಂದ್ರ ಬಜೆಟ್ ನಲ್ಲಿ ಹೆಚ್ಚು ಹಣ ಮೀಸಲಿಡಿ: ನಿರ್ಮಲಾ ಸೀತಾರಾಮನ್ ಗೆ ಡಿ.ಕೆ.ಶಿವಕುಮಾರ್ ಮನವಿ

    By adminJanuary 25, 2025No Comments1 Min Read
    d k shivakumar

    ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ಬೆಂಗಳೂರಿನ ಅಗತ್ಯಗಳನ್ನು ಪೂರೈಸಲು ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

    ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2025ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದು, ಬಜೆಟ್ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.


    Provided by
    Provided by
    Provided by

    1.5 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಂಗಳೂರು, ವಿಶೇಷವಾಗಿ ತಂತ್ರಜ್ಞಾನ ವಲಯದಲ್ಲಿ ಅಗಾಧ ಬೆಳವಣಿಗೆಯನ್ನು ಕಂಡಿದ್ದು, ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ಆದಾಗ್ಯೂ, ನಗರದಲ್ಲಿ ಅಸ್ತಿತ್ವದಲ್ಲಿರುವ ಮೂಲಸೌಕರ್ಯಗಳು ಅದರ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯ ಬೇಡಿಕೆಗಳನ್ನು ಪೂರೈಸಲು ಹೆಣಗಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಕೇಂದ್ರ ಸಚಿವರ ಗಮನಸೆಳೆದಿದ್ದಾರೆ.

    ಬೆಂಗಳೂರು ಉತ್ತರ– ದಕ್ಷಿಣ ಕಾರಿಡಾರ್ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್ಗೆ 12 ಸಾವಿರ ಕೋಟಿ ರೂ. ಅಗತ್ಯವಿದೆ, ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬಿಸಿನೆಸ್ ಕಾರಿಡಾರ್ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ ಎಂದು ಡಿಸಿಎಂ ಉಲ್ಲೇಖಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

    October 19, 2025

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025

    ಸರಗೂರು:  ಬೆಳಕಿನ ಹಬ್ಬ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ, ಸಡಗರ. ಹಿರಿಯರು ಕಿರಿಯರೆನ್ನದೆ ಪಟಾಕಿ ಸಿಡಿಸಿ ದೀಪಾವಳಿ ಹಬ್ಬ ಆಚರಿಸಿಕೊಳ್ಳುವವರೇ ಹೆಚ್ಚು.…

    ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ

    October 20, 2025

    ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ

    October 20, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.