nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು
    ಜಿಲ್ಲಾ ಸುದ್ದಿ April 24, 2024

    ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು

    By adminApril 24, 2024No Comments2 Mins Read
    saragooru 6

    ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜುರವರ ಮಗನಾದ ಯೊಗಾಂಶು ಬಾಲರಾಜು ಮನವಿ ಮಾಡಿದರು.

    ತಾಲೂಕಿನ ಮುಳ್ಳೂರು ಮತ್ತು ಹಂಚೀಪುರ ಶಕ್ತಿ ಕೇಂದ್ರಗಳಲ್ಲಿ ಮಂಗಳವಾರದಂದು, ಭಾರತೀಯ ಜನತಾ ಹಾಗೂ ಜನತಾದಳ ಪಕ್ಷದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.

    ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಮ್ಮ ತಂದೆ ಕೊಳ್ಳೇಗಾಲ ತಾಲ್ಲೂಕಿನ ಆಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ತಾತನ ಕಾಲದಿಂದಲೂ ಜನರು ಸೇವೆ ಮಾಡಿಕೊಂಡು ಇವಾಗಲೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

    ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ಧರಿದ್ದಾರೆ. ಸದಾ ನಿಮ್ಮೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ದಿಗೆ ದುಡಿಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಅರ್ಶೀವದಿಸಬೇಕು ಎಂದು ಹೇಳಿದರು.

    ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿ ಸಂವಿಧಾನ ಬದಲಾವಣೆ ಮಾಡುತ್ತವೆ ಹೇಳುತ್ತಿರುವ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಸಾಧ್ಯವಿಲ್ಲ ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ವಿ. ಶ್ರೀನಿವಾಸಪ್ರಸಾದ್ ಅವರ ಮನೆಗೆ ಹೋಗುತ್ತಿದ್ದಾರೆ. ಈಗಾಗಲೇ ಒಂದಲ್ಲ ನಾಲ್ಕು ಬಾರಿ ನನ್ನ ಬೆಂಬಲ ಪ್ರಧಾನಿ ಮೋದಿಗೆ. ನನ್ನ ಮತ ಬಿಜೆಪಿಗೆ ಎಂದು ಹೇಳಿದ್ದಾರೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರರು ಸಿ ಕೆ ಗಿರೀಶ ಮಾತನಾಡಿ, ಬಿಜೆಪಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ಕ್ಷೇತ್ರದ ಅಭಿವೃದ್ದಿ ಶೂನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೆ ಆಶೋತ್ತರಗಳನ್ನು ಈಡೇರಿಸಲು ಎಂಪಿ ಅಗತ್ಯವಾಗಿದೆ.ಈ ಸ್ಥಾನವನ್ನು ಬಾಲರಾಜು ಸಮರ್ಥವಾಗಿ ತುಂಬಲಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರು ಕೈ ಬಲಪಡಿಸಲು ಹಾಗೂ ಕ್ಷೇತ್ರದ ಅಭಿವೃದ್ದಿಗಾಗಿ ಬಾಲರಾಜು ಅವರಿಗೆ ಮತ ನೀಡಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ, ಬಿಜೆಪಿ ಸಾಧನೆ ತಿಳಿಸಿ. ನಿಮ್ಮ ಬೂತ್ ‍ನಲ್ಲಿ ಗೆದ್ದರೆ ಇಂಡಿಯಾ ಗೆದ್ದಂತೆ ಎಂದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಚುನಾವಣೆ ಉಸ್ತುವಾರಿ ರಮೇಶ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಮಂಜೇಗೌಡ, ಗುರುಸ್ವಾಮಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರು ರಾಜೇಂದ್ರ, ಗೋಪಾಲಸ್ವಾಮಿ, ಮೊತ್ತ ಬಸವರಾಜಪ್ಪ, ಮನುಗನಹಳ್ಳಿ ಮಂಜುನಾಥ್, ನರಸಿಂಹ ಗೌಡ, ವಾಲ್ಮೀಕಿ ಸಿದ್ದರಾಜು, ಮಾಜಿ ಜಿಪಂ ಸದಸ್ಯ ಎಚ್.ಸಿ. ಶಿವಣ್ಣ, ರವಿಕುಮಾರ್, ಗಣಪತಿ, ಮಾಜಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಲಂಕೆ ರಮೇಶ್, ದೊಡ್ಡಯ್ಯ, ಮಹೇಂದ್ರ, ಮಹದೇವಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.