nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು
    ಜಿಲ್ಲಾ ಸುದ್ದಿ April 24, 2024

    ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು

    By adminApril 24, 2024No Comments2 Mins Read
    saragooru 6

    Provided by
    Provided by

    ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜುರವರ ಮಗನಾದ ಯೊಗಾಂಶು ಬಾಲರಾಜು ಮನವಿ ಮಾಡಿದರು.

    ತಾಲೂಕಿನ ಮುಳ್ಳೂರು ಮತ್ತು ಹಂಚೀಪುರ ಶಕ್ತಿ ಕೇಂದ್ರಗಳಲ್ಲಿ ಮಂಗಳವಾರದಂದು, ಭಾರತೀಯ ಜನತಾ ಹಾಗೂ ಜನತಾದಳ ಪಕ್ಷದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.

    ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಮ್ಮ ತಂದೆ ಕೊಳ್ಳೇಗಾಲ ತಾಲ್ಲೂಕಿನ ಆಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ತಾತನ ಕಾಲದಿಂದಲೂ ಜನರು ಸೇವೆ ಮಾಡಿಕೊಂಡು ಇವಾಗಲೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

    ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ಧರಿದ್ದಾರೆ. ಸದಾ ನಿಮ್ಮೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ದಿಗೆ ದುಡಿಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಅರ್ಶೀವದಿಸಬೇಕು ಎಂದು ಹೇಳಿದರು.

    ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿ ಸಂವಿಧಾನ ಬದಲಾವಣೆ ಮಾಡುತ್ತವೆ ಹೇಳುತ್ತಿರುವ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಸಾಧ್ಯವಿಲ್ಲ ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ವಿ. ಶ್ರೀನಿವಾಸಪ್ರಸಾದ್ ಅವರ ಮನೆಗೆ ಹೋಗುತ್ತಿದ್ದಾರೆ. ಈಗಾಗಲೇ ಒಂದಲ್ಲ ನಾಲ್ಕು ಬಾರಿ ನನ್ನ ಬೆಂಬಲ ಪ್ರಧಾನಿ ಮೋದಿಗೆ. ನನ್ನ ಮತ ಬಿಜೆಪಿಗೆ ಎಂದು ಹೇಳಿದ್ದಾರೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರರು ಸಿ ಕೆ ಗಿರೀಶ ಮಾತನಾಡಿ, ಬಿಜೆಪಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ಕ್ಷೇತ್ರದ ಅಭಿವೃದ್ದಿ ಶೂನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೆ ಆಶೋತ್ತರಗಳನ್ನು ಈಡೇರಿಸಲು ಎಂಪಿ ಅಗತ್ಯವಾಗಿದೆ.ಈ ಸ್ಥಾನವನ್ನು ಬಾಲರಾಜು ಸಮರ್ಥವಾಗಿ ತುಂಬಲಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರು ಕೈ ಬಲಪಡಿಸಲು ಹಾಗೂ ಕ್ಷೇತ್ರದ ಅಭಿವೃದ್ದಿಗಾಗಿ ಬಾಲರಾಜು ಅವರಿಗೆ ಮತ ನೀಡಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ, ಬಿಜೆಪಿ ಸಾಧನೆ ತಿಳಿಸಿ. ನಿಮ್ಮ ಬೂತ್ ‍ನಲ್ಲಿ ಗೆದ್ದರೆ ಇಂಡಿಯಾ ಗೆದ್ದಂತೆ ಎಂದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಚುನಾವಣೆ ಉಸ್ತುವಾರಿ ರಮೇಶ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಮಂಜೇಗೌಡ, ಗುರುಸ್ವಾಮಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರು ರಾಜೇಂದ್ರ, ಗೋಪಾಲಸ್ವಾಮಿ, ಮೊತ್ತ ಬಸವರಾಜಪ್ಪ, ಮನುಗನಹಳ್ಳಿ ಮಂಜುನಾಥ್, ನರಸಿಂಹ ಗೌಡ, ವಾಲ್ಮೀಕಿ ಸಿದ್ದರಾಜು, ಮಾಜಿ ಜಿಪಂ ಸದಸ್ಯ ಎಚ್.ಸಿ. ಶಿವಣ್ಣ, ರವಿಕುಮಾರ್, ಗಣಪತಿ, ಮಾಜಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಲಂಕೆ ರಮೇಶ್, ದೊಡ್ಡಯ್ಯ, ಮಹೇಂದ್ರ, ಮಹದೇವಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.