nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    January 30, 2026

    ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026
    Facebook Twitter Instagram
    ಟ್ರೆಂಡಿಂಗ್
    • ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು
    • ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!
    • ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ
    • ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ
    • ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ
    • ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು
    ಜಿಲ್ಲಾ ಸುದ್ದಿ April 24, 2024

    ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು

    By adminApril 24, 2024No Comments2 Mins Read
    saragooru 6

    ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜುರವರ ಮಗನಾದ ಯೊಗಾಂಶು ಬಾಲರಾಜು ಮನವಿ ಮಾಡಿದರು.

    ತಾಲೂಕಿನ ಮುಳ್ಳೂರು ಮತ್ತು ಹಂಚೀಪುರ ಶಕ್ತಿ ಕೇಂದ್ರಗಳಲ್ಲಿ ಮಂಗಳವಾರದಂದು, ಭಾರತೀಯ ಜನತಾ ಹಾಗೂ ಜನತಾದಳ ಪಕ್ಷದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.


    Provided by
    Provided by

    ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಮ್ಮ ತಂದೆ ಕೊಳ್ಳೇಗಾಲ ತಾಲ್ಲೂಕಿನ ಆಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ತಾತನ ಕಾಲದಿಂದಲೂ ಜನರು ಸೇವೆ ಮಾಡಿಕೊಂಡು ಇವಾಗಲೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

    ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ಧರಿದ್ದಾರೆ. ಸದಾ ನಿಮ್ಮೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ದಿಗೆ ದುಡಿಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಅರ್ಶೀವದಿಸಬೇಕು ಎಂದು ಹೇಳಿದರು.

    ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿ ಸಂವಿಧಾನ ಬದಲಾವಣೆ ಮಾಡುತ್ತವೆ ಹೇಳುತ್ತಿರುವ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಸಾಧ್ಯವಿಲ್ಲ ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ವಿ. ಶ್ರೀನಿವಾಸಪ್ರಸಾದ್ ಅವರ ಮನೆಗೆ ಹೋಗುತ್ತಿದ್ದಾರೆ. ಈಗಾಗಲೇ ಒಂದಲ್ಲ ನಾಲ್ಕು ಬಾರಿ ನನ್ನ ಬೆಂಬಲ ಪ್ರಧಾನಿ ಮೋದಿಗೆ. ನನ್ನ ಮತ ಬಿಜೆಪಿಗೆ ಎಂದು ಹೇಳಿದ್ದಾರೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರರು ಸಿ ಕೆ ಗಿರೀಶ ಮಾತನಾಡಿ, ಬಿಜೆಪಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ಕ್ಷೇತ್ರದ ಅಭಿವೃದ್ದಿ ಶೂನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೆ ಆಶೋತ್ತರಗಳನ್ನು ಈಡೇರಿಸಲು ಎಂಪಿ ಅಗತ್ಯವಾಗಿದೆ.ಈ ಸ್ಥಾನವನ್ನು ಬಾಲರಾಜು ಸಮರ್ಥವಾಗಿ ತುಂಬಲಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರು ಕೈ ಬಲಪಡಿಸಲು ಹಾಗೂ ಕ್ಷೇತ್ರದ ಅಭಿವೃದ್ದಿಗಾಗಿ ಬಾಲರಾಜು ಅವರಿಗೆ ಮತ ನೀಡಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ, ಬಿಜೆಪಿ ಸಾಧನೆ ತಿಳಿಸಿ. ನಿಮ್ಮ ಬೂತ್ ‍ನಲ್ಲಿ ಗೆದ್ದರೆ ಇಂಡಿಯಾ ಗೆದ್ದಂತೆ ಎಂದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಚುನಾವಣೆ ಉಸ್ತುವಾರಿ ರಮೇಶ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಮಂಜೇಗೌಡ, ಗುರುಸ್ವಾಮಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರು ರಾಜೇಂದ್ರ, ಗೋಪಾಲಸ್ವಾಮಿ, ಮೊತ್ತ ಬಸವರಾಜಪ್ಪ, ಮನುಗನಹಳ್ಳಿ ಮಂಜುನಾಥ್, ನರಸಿಂಹ ಗೌಡ, ವಾಲ್ಮೀಕಿ ಸಿದ್ದರಾಜು, ಮಾಜಿ ಜಿಪಂ ಸದಸ್ಯ ಎಚ್.ಸಿ. ಶಿವಣ್ಣ, ರವಿಕುಮಾರ್, ಗಣಪತಿ, ಮಾಜಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಲಂಕೆ ರಮೇಶ್, ದೊಡ್ಡಯ್ಯ, ಮಹೇಂದ್ರ, ಮಹದೇವಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    January 30, 2026

    ಸರಗೂರು: ಟೆಂಪೋ ಚಾಲಕ ನಾಪತ್ತೆ -ಪತ್ತೆ ಹಚ್ಚಲು ಪೊಲೀಸರ ಮನವಿ

    January 29, 2026

    ಒಂದೇ ಒಂದು ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ: ಪೋಷಕರಿಂದ ಬೃಹತ್ ಪ್ರತಿಭಟನಾ ಸಮಾವೇಶ

    January 29, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕನಕಶ್ರೀ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

    January 30, 2026

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಕುರುಬ ಸಮಜದ ವಿದ್ಯಾರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ನಗರದ ಕನಕಶ್ರೀ ಚಾರಿಟೇಬಲ್ ಟ್ರಸ್ಟ್…

    ಪ್ರೀತಿಸಿ ಮದುವೆಯಾದ ಜೋಡಿಗೆ ‘’ಕೊಚ್ಚಿ ಹಾಕ್ತೀನಿ, ಕಡೀತೀನಿ ಅಂತ ಬೆದರಿಕೆ: ಪೊಲೀಸ್ ರಕ್ಷಣೆ ಕೋರಿದ ಪ್ರೇಮಿಗಳು

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    ಕೈ ಬದಲು ಕಾಲು ತೋರಿಸಬೇಕಿತ್ತೇ?: ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ, ಸದನ ಮುಂದೂಡಿಕೆ

    January 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.