nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು
    ಜಿಲ್ಲಾ ಸುದ್ದಿ April 24, 2024

    ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಿ: ಯೊಗಾಂಶು ಬಾಲರಾಜು

    By adminApril 24, 2024No Comments2 Mins Read
    saragooru 6

    ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು ಅವಕಾಶ ಮಾಡಿಕೊಡಬೇಕೆಂದು ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜುರವರ ಮಗನಾದ ಯೊಗಾಂಶು ಬಾಲರಾಜು ಮನವಿ ಮಾಡಿದರು.

    ತಾಲೂಕಿನ ಮುಳ್ಳೂರು ಮತ್ತು ಹಂಚೀಪುರ ಶಕ್ತಿ ಕೇಂದ್ರಗಳಲ್ಲಿ ಮಂಗಳವಾರದಂದು, ಭಾರತೀಯ ಜನತಾ ಹಾಗೂ ಜನತಾದಳ ಪಕ್ಷದ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದರು.

    ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ನಮ್ಮ ತಂದೆ ಕೊಳ್ಳೇಗಾಲ ತಾಲ್ಲೂಕಿನ ಆಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ತಾತನ ಕಾಲದಿಂದಲೂ ಜನರು ಸೇವೆ ಮಾಡಿಕೊಂಡು ಇವಾಗಲೂ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದರು.

    ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ಧರಿದ್ದಾರೆ. ಸದಾ ನಿಮ್ಮೊಂದಿಗೆ ಬೆರೆತು ಕ್ಷೇತ್ರದ ಅಭಿವೃದ್ದಿಗೆ ದುಡಿಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಅರ್ಶೀವದಿಸಬೇಕು ಎಂದು ಹೇಳಿದರು.

    ಜೆಡಿಎಸ್ ಮುಖಂಡ ಜಯಪ್ರಕಾಶ್ ಮಾತನಾಡಿ ಸಂವಿಧಾನ ಬದಲಾವಣೆ ಮಾಡುತ್ತವೆ ಹೇಳುತ್ತಿರುವ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಸಾಧ್ಯವಿಲ್ಲ ಎಂದರು.

    ಕಾಂಗ್ರೆಸ್ ಪಕ್ಷದವರಿಗೆ ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ವಿ. ಶ್ರೀನಿವಾಸಪ್ರಸಾದ್ ಅವರ ಮನೆಗೆ ಹೋಗುತ್ತಿದ್ದಾರೆ. ಈಗಾಗಲೇ ಒಂದಲ್ಲ ನಾಲ್ಕು ಬಾರಿ ನನ್ನ ಬೆಂಬಲ ಪ್ರಧಾನಿ ಮೋದಿಗೆ. ನನ್ನ ಮತ ಬಿಜೆಪಿಗೆ ಎಂದು ಹೇಳಿದ್ದಾರೆ. ಜನರು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸದ ಮಾತುಗಳನ್ನಾಡಿದರು.

    ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಬಿಜೆಪಿ ಪಕ್ಷದ ಜಿಲ್ಲಾ ವಕ್ತಾರರು ಸಿ ಕೆ ಗಿರೀಶ ಮಾತನಾಡಿ, ಬಿಜೆಪಿ ಗೆಲ್ಲಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಬೇಕಾಗಿದೆ. ಕ್ಷೇತ್ರದ ಅಭಿವೃದ್ದಿ ಶೂನ್ಯವಾಗಿದ್ದು, ಮುಂದಿನ ದಿನಗಳಲ್ಲಿ ನಮ್ಮಲ್ಲೆ ಆಶೋತ್ತರಗಳನ್ನು ಈಡೇರಿಸಲು ಎಂಪಿ ಅಗತ್ಯವಾಗಿದೆ.ಈ ಸ್ಥಾನವನ್ನು ಬಾಲರಾಜು ಸಮರ್ಥವಾಗಿ ತುಂಬಲಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಅವರು ಕೈ ಬಲಪಡಿಸಲು ಹಾಗೂ ಕ್ಷೇತ್ರದ ಅಭಿವೃದ್ದಿಗಾಗಿ ಬಾಲರಾಜು ಅವರಿಗೆ ಮತ ನೀಡಿ, ಪ್ರತಿ ಮನೆ ಮನೆಗೆ ಭೇಟಿ ನೀಡಿ, ಬಿಜೆಪಿ ಸಾಧನೆ ತಿಳಿಸಿ. ನಿಮ್ಮ ಬೂತ್ ‍ನಲ್ಲಿ ಗೆದ್ದರೆ ಇಂಡಿಯಾ ಗೆದ್ದಂತೆ ಎಂದರು.

    ಈ ಸಂದರ್ಭದಲ್ಲಿ ಚಾಮರಾಜನಗರ ಚುನಾವಣೆ ಉಸ್ತುವಾರಿ ರಮೇಶ್ ಕುಮಾರ್, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಮಂಜೇಗೌಡ, ಗುರುಸ್ವಾಮಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರು ರಾಜೇಂದ್ರ, ಗೋಪಾಲಸ್ವಾಮಿ, ಮೊತ್ತ ಬಸವರಾಜಪ್ಪ, ಮನುಗನಹಳ್ಳಿ ಮಂಜುನಾಥ್, ನರಸಿಂಹ ಗೌಡ, ವಾಲ್ಮೀಕಿ ಸಿದ್ದರಾಜು, ಮಾಜಿ ಜಿಪಂ ಸದಸ್ಯ ಎಚ್.ಸಿ. ಶಿವಣ್ಣ, ರವಿಕುಮಾರ್, ಗಣಪತಿ, ಮಾಜಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ, ಲಂಕೆ ರಮೇಶ್, ದೊಡ್ಡಯ್ಯ, ಮಹೇಂದ್ರ, ಮಹದೇವಸ್ವಾಮಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್‌ ಸ್ಪೆಕ್ಟರ್ ಸವಿತಾ ಅವರ ಮೇಲೆ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ…

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.