nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026
    Facebook Twitter Instagram
    ಟ್ರೆಂಡಿಂಗ್
    • ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ
    ತುಮಕೂರು April 10, 2022

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ

    By adminApril 10, 2022No Comments1 Min Read
    ambedkar

    ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

    10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.


    Provided by
    Provided by

    ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು.

    > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು.

    > ಹಾಡು 5 ನಿಮಿಷದ ಒಳಗೆ ಇರಬೇಕು

    >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು

     

    ಬಹುಮಾನಗಳ ವಿವರ:

    ಪ್ರಥಮ: 2,000

    ದ್ವಿತೀಯ: 1,000

    ತೃತೀಯ: 500


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಗ್ನಿಶಾಮಕ ಇಲಾಖೆಯಲ್ಲಿ ಶೀಘ್ರವೇ 1,600 ಹುದ್ದೆಗಳ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ ಘೋಷಣೆ

    February 25, 2026

    ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ…

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.