nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ
    ತುಮಕೂರು April 10, 2022

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ

    By adminApril 10, 2022No Comments1 Min Read
    ambedkar

    ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

    10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.


    Provided by
    Provided by

    ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು.

    > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು.

    > ಹಾಡು 5 ನಿಮಿಷದ ಒಳಗೆ ಇರಬೇಕು

    >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು

     

    ಬಹುಮಾನಗಳ ವಿವರ:

    ಪ್ರಥಮ: 2,000

    ದ್ವಿತೀಯ: 1,000

    ತೃತೀಯ: 500


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ

    April 28, 2026

    ಮೈದಾಳ ಕೆರೆ ನೀರು ಬಿಡುಗಡೆಗೆ ಸಚಿವರ ಆದೇಶ: ರೈತರ ಪ್ರತಿಭಟನೆ ಅಂತ್ಯ, ರಾಜಕೀಯ ಸಂಘರ್ಷಕ್ಕೆ ತೆರೆ

    April 28, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.