nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026
    Facebook Twitter Instagram
    ಟ್ರೆಂಡಿಂಗ್
    • ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!
    • ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’
    • ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    • ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ
    • ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ
    • ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ
    ತುಮಕೂರು April 10, 2022

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ

    By adminApril 10, 2022No Comments1 Min Read
    ambedkar

    ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

    10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.

    ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು.

    > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು.

    > ಹಾಡು 5 ನಿಮಿಷದ ಒಳಗೆ ಇರಬೇಕು

    >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು

     

    ಬಹುಮಾನಗಳ ವಿವರ:

    ಪ್ರಥಮ: 2,000

    ದ್ವಿತೀಯ: 1,000

    ತೃತೀಯ: 500


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ

    September 17, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    ಮಂಗಳೂರು: ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸಚಿವ ಸಂಪುಟವು, ದಕ್ಷಿಣ ಕನ್ನಡ ಮತ್ತು…

    ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’

    September 18, 2026

    ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ

    September 18, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.