nammatumakuru

    Subscribe to Updates

    Get the latest creative news from FooBar about art, design and business.

    What's Hot

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026
    Facebook Twitter Instagram
    ಟ್ರೆಂಡಿಂಗ್
    • “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ
    • ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ
    • ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ
    • ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ
    • ಡಾ. ಆತ್ಮ ಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ: ಇದೊಂದು ಮಹಾನ್ ಗ್ರಂಥ ಎಂದ ಡಾ.ಸಿ.ಎನ್.ಮಂಜುನಾಥ
    • 1 ಗಂಟೆಗೆ ಸೀಮಿತವಾದ ಹುಳಿಯಾರು ಪ.ಪಂ. ಸಾಮಾನ್ಯ ಸಭೆ: ವಿಷಯ ಚರ್ಚೆ ನಡೆಯದೆ ಪಾಸ್
    • ಪಿಗ್ಮಿ ಹಣ ಗುಳುಂ: ಸಂಕಷ್ಟದಲ್ಲಿರುವ ಜನರ ಸಮಸ್ಯೆಗೆ ಕಿವಿಯಾದ ಶಾಸಕ ಸುರೇಶ್‌ ಬಾಬು
    • ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ
    ತುಮಕೂರು April 10, 2022

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಆನ್ ಲೈನ್ ನಲ್ಲಿ ‘ಭೀಮ ಗಾಯನ ಸ್ಪರ್ಧೆ’ | ನೀವೂ ಭಾಗವಹಿಸಿ

    By adminApril 10, 2022No Comments1 Min Read
    ambedkar

    ತುಮಕೂರು: ಲೋಕಾರ್ಪಣೆಗೊಂಡು ಕೆಲವೇ ತಿಂಗಳುಗಳಲ್ಲಿ ಅತ್ಯಧಿಕ ಓದುಗರನ್ನು ತಲುಪುತ್ತಿರುವ ನಮ್ಮತುಮಕೂರು ಮಾಧ್ಯಮವು ಮೊದಲ ಬಾರಿಗೆ ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದ ಈ ಪ್ರಯುಕ್ತ ಮಕ್ಕಳಿಗೆ ವಿಶೇಷ ಸ್ಪರ್ಧೆಯನ್ನು ಆಯೋಜಿಸಿದೆ.

    10 ವರ್ಷದ ಒಳಗಿನ ಮಕ್ಕಳಿಗೆ ಆನ್ ಲೈನ್ ನಲ್ಲಿ ಈ ಸಂಗೀತ ಸ್ಪರ್ಧೆ ಹಮ್ಮಿಕೊಂಡಿದ್ದು, ಮಕ್ಕಳು ಡಾ.ಬಿ.ಆರ್.ಅಂಬೇಡ್ಕರ್ ರವರ ಹಾಡನ್ನು ಹಾಡಿ ಮೊಬೈಲ್ ನಲ್ಲಿ ಚಿತ್ರೀಕರಿಸಿ ಹೆಸರು ವಿಳಾಸಗಳೊಂದಿಗೆ 9164942910 ಈ ನಂಬರಿಗೆ ವಾಟ್ಸಾಪ್ ಮಾಡಿ. ಅತ್ಯುತ್ತಮವಾಗಿ ಹಾಡಿದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.


    Provided by
    Provided by

    ಉತ್ತಮವಾಗಿ ಹಾಡಿದ ಮಕ್ಕಳ ವಿಡಿಯೋಗಳನ್ನು ‘ನಮ್ಮ ತುಮಕೂರು’ ಚಾನೆಲ್ ನಲ್ಲಿ ಪ್ರಸಾರ ಮಾಡಿ ಪ್ರೋತ್ಸಾಹಿಸಲಾಗುವುದು.

    > ಏಪ್ರಿಲ್ 13 ಸಂಜೆ 3ಗಂಟೆಯ ಒಳಗೆ ವಿಡಿಯೋ ಕಳುಹಿಸ ತಕ್ಕದ್ದು.

    > ಹಾಡು 5 ನಿಮಿಷದ ಒಳಗೆ ಇರಬೇಕು

    >ಹಾಡನ್ನು ಸ್ವತಃ ಮಗುವೇ ಹಾಡಿರಬೇಕು

     

    ಬಹುಮಾನಗಳ ವಿವರ:

    ಪ್ರಥಮ: 2,000

    ದ್ವಿತೀಯ: 1,000

    ತೃತೀಯ: 500


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ

    April 4, 2026

    ಏ.8ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    “ಕಾಯಕ ಯೋಗಿ” ಉತ್ತಮ ವರದಿಗಾರ ಪ್ರಶಸ್ತಿ: ಪತ್ರಕರ್ತ ಮಂಜುಸ್ವಾಮಿ ಎಂ.ಎನ್. ಅವರಿಗೆ ದ್ವಿತೀಯ ಸ್ಥಾನಮಾನ

    April 3, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ (ಹಿಂದಿ) ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿ ಪತ್ರ ಬರೆದಿರುವ…

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    ಕೌಟುಂಬಿಕ ಕಲಹ: ಮನನೊಂದು ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್‌ ಐ ಚಿಕ್ಕಮಗಳೂರಿನಲ್ಲಿ ಪತ್ತೆ

    April 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.