nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ: ಹಾದನೂರು ಪ್ರಕಾಶ್
    ಜಿಲ್ಲಾ ಸುದ್ದಿ April 29, 2025

    ಅಂಬೇಡ್ಕರ್ ಜಯಂತಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದೆ: ಹಾದನೂರು ಪ್ರಕಾಶ್

    By adminApril 29, 2025No Comments2 Mins Read
    saragur ambedkar jayanti

    ಸರಗೂರು:  ಭೀಮ್ ಜಯಂತಿ ಎಂದೂ ಕರೆಯಲ್ಪಡುವ ಅಂಬೇಡ್ಕರ್ ಜಯಂತಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಗ್ರಾಮದ ಯಜಮಾನ ಹಾದನೂರು ಪ್ರಕಾಶ್ ತಿಳಿಸಿದರು.

    ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರದಂದು ಅಂಬೇಡ್ಕರ್ ಅವರ 134 ನೇ ಜಯಂತಿ ಅಂಗವಾಗಿ ಗ್ರಾಮದಲ್ಲಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಆಚರಣೆ  ಕಾರ್ಯಕ್ರಮದಲ್ಲಿ  ಸಾಮೂಹಿಕ ವಿವಾಹ ನಡೆಯಿತು ಇದೇ ವೇಳೆ  ಅಂಬೇಡ್ಕರ್ ಬೆಳ್ಳಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


    Provided by

    ವಿಶೇಷವಾಗಿ ಭಾರತದಾದ್ಯಂತ ದಲಿತ ಸಮುದಾಯಗಳಿಗೆ ಆಳವಾದ ಭಾವನಾತ್ಮಕ ಮತ್ತು ರಾಜಕೀಯ ಮಹತ್ವವನ್ನು ಹೊಂದಿದೆ. ಇದು ಜಾತಿ ಆಧಾರಿತ ಅಸಮಾನತೆಗಳ ವಿರುದ್ಧ ನಡೆಯುತ್ತಿರುವ ಹೋರಾಟದ ಜ್ಞಾಪನೆಯಾಗಿ ಮತ್ತು ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳಿಗೆ ಸ್ಫೂರ್ತಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.

    ಬಾಬಾ ಸಾಹೇಬ್ ಅಂಬೇಡ್ಕರ್‌ ರವರು ಒಬ್ಬ ಆಧ್ಯಾತ್ಮಿಕ ನಾಯಕ. ಇವತ್ತು ಶೋಷಿತರು, ದಲಿತರು ಮುಖ್ಯ ವಾಹಿನಿಗೆ ಬರಲು ಅವರು ಕಾರಣಕರ್ತರು. ಅಂತಹವರ ಸ್ಮರಣೆ ಮಾಡುವುದು, ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಸರಕಾರದ ನೇತೃತ್ವದಲ್ಲಿ ಅಂಬೇಡ್ಕರ್ ಅವರ 134 ನೇ ಜಯಂತಿಯನ್ನು ಬಹಳ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಗಿ ಎಂದರು.

    ಇಂದಿಗೂ ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ. ಹೆಸರಿಗೆ ಮಾತ್ರ ಮೇಲ್ವರ್ಗ ಎಂದು ಹೇಳಿಕೊಳ್ಳುವ ಜನರ ಆಲೋಚನೆ ಮಾತ್ರ ಕೆಳಮಟ್ಟದ್ದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ಗ್ರಾಮದ ಪ್ರಮುಖ ಬೀದಿಗಳಲ್ಲಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಇರಿಸಿ ಕೊಂಡು ಮಂಗಳವಾದ್ಯ ಮೂಲಕ ನಗಾರಿ ತಮಟೆ ಮೂಲಕ ಮೆರವಣಿಗೆ ನಡೆಸಲಾಯಿತು.

    ಈ ಸಂದರ್ಭದಲ್ಲಿ ಗ್ರಾಮದ ಗಡಿ ಯಜಮಾನ ರಾಜಯ್ಯ,ಯಜಮಾನರು ರಾಜೇಶ್, ಸಿದ್ದರಾಜು,ಗ್ರಾಪಂ ಸದಸ್ಯರು ಶಿವರಾಜು, ರತ್ನಮ್ಮ ರಾಜೇಶ್, ಭಾಗ್ಯಕೆಂಪಸಿದ್ದ, ಮಾಜಿ ಯಜಮಾನರು ಮಹದೇವಸ್ವಾಮಿ, ನಾಗರಾಜು, ಮುಖಂಡರು ಪುಟ್ಟಸ್ವಾಮಿ, ಸಿದ್ದರಾಜು ಎಚ್.ಕೆ., ಚಲುವರಾಜು, ಪುಟ್ಟರಾಜು, ಚಿಕ್ಕಣ್ಣ, ಮಹೇಶ್, ಶಿವಣ್ಣ, ವರ್ಣಕಾರ, ಶಶಿಕುಮಾರ್, ನಾಗೇಂದ್ರ,ವೃಷವೇಂದ್ರ, ಸಣ್ಣಸ್ವಾಮಿ, ಶಿವರಾಜು, ರವಿಕುಮಾರ್, ರಮೇಶ್, ರೇವಣ್ಣ, ಮದನ್, ಸಿದ್ದರಾಜು, ಪ್ರಸನ್ನ ಕುಮಾರ್, ನಾಗೇಂದ್ರ, ಬಿಡ್ಡಯ್ಯ, ಸಿದ್ದಯ್ಯ, ನಾಗರಾಜು ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ:  ಹಾದನೂರು ಚಂದ್ರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    June 29, 2025

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.