nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಪರಿನಿಬ್ಬಾಣ ದಿನ: ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ | ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ
    ಸ್ಪೆಷಲ್ ನ್ಯೂಸ್ December 8, 2021

    ಅಂಬೇಡ್ಕರ್ ಪರಿನಿಬ್ಬಾಣ ದಿನ: ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ | ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ

    By adminDecember 8, 2021No Comments1 Min Read
    ambedkar parinibbana

    ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲು ಹೇಳಿದ್ದಾರೆ. ಇಂದಿನ ಪ್ರಪಂಚದಲ್ಲಿ ಶಿಕ್ಷಣ ಎನ್ನುವುದು ಬಹಳ ಮುಖ್ಯವಾಗಿದೆ ಹಾಗಾಗಿ ನಿಮ್ಮ ಮಕ್ಕಳ ಶಿಕ್ಷಣಕ್ಕೆ ಬಾಲ್ಯದಿಂದಲೇ ಹೆಚ್ಚಿನ ಒತ್ತು ನೀಡಿ ಎಂದು ಪೋಷಕರಿಗೆ ಅಂಬೇಡ್ಕರ್ ವಿಚಾರವಾದಿ ಪ್ರಕಾಶ್ ಕರೆ ನೀಡಿದರು.


    Provided by
    Provided by

    ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 65ನೇ ವರ್ಷದ ಪರಿನಿಬ್ಬಾಣ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕೆ ತಾಯಂದಿರು ಹೆಚ್ಚಿನ ಮಹತ್ವ ನೀಡಬೇಕು. ತಂದೆ, ತಾಯಂದಿರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ಶಾಲೆಯಿಂದ ಬಿಡಿಸಬೇಡಿ, ಈ ಮೂಲಕ ಮುಂದಿನ ಪೀಳಿಗೆಯನ್ನು ವಿದ್ಯಾವಂತರನ್ನಾಗಿಸಿ ಅವರಿಗೆ ಬಲತುಂಬೋಣ ಎಂದು ಅವರು ಕರೆ ನೀಡಿದರು.

    ಅಂತರಸಂತೆ ಸಾರನಾಥ ಬುದ್ಧ ವಿಹಾರ ಬಿಕ್ಕುಣಿ ಗೋತಮಿ ಬಂತೇಜಿ ಮಾತನಾಡಿ, ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ವಿವರಿಸಿ, ಸಮಾಜದಲ್ಲಿ ಜನರು ಮುಂದಿನ ಪೀಳಿಗೆಗೆ ಮಾದರಿಯಾಗಿ ಬದುಕುವಂತೆ ಹಾಗೂ ಅವರ ಜವಾಬ್ದಾರಿಗಳನ್ನು ಎಚ್ಚರಿಸಿ, ಮಾರ್ಗದರ್ಶನ ನೀಡಿದರು.

    ಹಳೆಯೂರು ಗ್ರಾಮದ ಮಾಜಿ ಗ್ರಾ.ಪಂ. ಸದಸ್ಯ ಚಿನ್ನಯ್ಯರವರು ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಅವರ ಮಾರ್ಗದರ್ಶನವನ್ನು ತಿಳಿಸಿದರು.

    ಕಾರ್ಯಕ್ರಮದಲ್ಲಿ  ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಗ್ರಾ.ಪಂ. ಸದಸ್ಯ ನಾಗಣ್ಣ,  ಗ್ರಾಮದ ದೊಡ್ಡ ಯಜಮಾನರಾದ ಶಿವಮಲ್ಲು,  ಚಿಕ್ಕಯಜಮಾನರಾದ ಶಿವು,  ಗ್ರಾಮದ ಮುಖಂಡರಾದ ಪುಟ್ಟರಾಜಯ್ಯ,  ಅಂಬೇಡ್ಕರ್ ಯುವಕರ ಸಂಘದ ಎಲ್ಲ ಪದಾಧಿಕಾರಿಗಳು, ಸದ್ಯಸ್ಯರುಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಿದ ಪ್ರಬುದ್ಧ ವಿಶ್ವ ಹಾಗೂ AVSSನ ಕಾರ್ಯದರ್ಶಿಯಾದ ಮೂರ್ತಿ, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

    ವರದಿ:  ಚಂದ್ರ ಹಾದನೂರು

    ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.