nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025
    Facebook Twitter Instagram
    ಟ್ರೆಂಡಿಂಗ್
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    • ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಬೇಡ್ಕರ್ ಜಯಂತಿ ಆಚರಣೆ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ ಶಾಖೆ ಉದ್ಘಾಟನೆ
    Uncategorized May 2, 2022

    ಅಂಬೇಡ್ಕರ್ ಜಯಂತಿ ಆಚರಣೆ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ ಶಾಖೆ ಉದ್ಘಾಟನೆ

    By adminMay 2, 2022No Comments1 Min Read
    ambedkar jayanti

    ಚಿತ್ರದುರ್ಗ: ಅಂಬೇಡ್ಕರ್  ಸ್ವಾಭಿಮಾನಿ ಸೇನೆ  ಜಿಲ್ಲಾ ಸಮಿತಿ  ವತಿಯಿಂದ   ತಾಯಿಟೊಣಿ ಗ್ರಾಮ ಜಗಳೂರು ತಾಲ್ಲೂಕು ದಾವಣಗೆರೆ ಜಿಲ್ಲೆ  ಗ್ರಾಮ ಶಾಖೆ  ಉದ್ಘಾಟನೆ  ಮತ್ತು  ಭಾರತರತ್ನ  ಸಂವಿಧಾನ ಶಿಲ್ಪಿ  ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ ಜಯಂತಿ ಆಚರಿಸಲಾಯಿತು.

    ತಾಯಿಟೊಣಿ ಗ್ರಾಮದ S.C. ಮತ್ತುS.T.  ಸಮುದಾಯದವರು ಹಾಗೂ  ರೆಡ್ಡಿ ಸಮುದಾಯದವರು ಒಟ್ಟಾಗಿ   ಅಂಬೇಡ್ಕರ್ ಜಯಂತಿಯನ್ನು  ಅದ್ದೂರಿಯಾಗಿ ಆಚರಿಸಲಾಯಿತು.


    Provided by
    Provided by

    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ  ರಾಮಚಂದ್ರ.ಕೆ ಜಿಲ್ಲಾ ಗೌರವ ಅಧ್ಯಕ್ಷರಾದ  ತಿಪ್ಪೇಸ್ವಾಮಿ.ಪಿ.ಎಮ್.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್.ವೃಷಬೆಂದ್ರಬಾಬು.ಬಿ.ರೊಪ್ಪ ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ.ಟಿ.ಸಿ ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ  ರಾಘವೇಂದ್ರ.ಆರ್.ಗ್ರಾಮಸ್ಥರಾದ ಪ್ರಹ್ಲಾದ ರೆಡ್ಡಿ ಕುಬೇಂದ್ರ ರೆಡ್ಡಿ ಮೋಹನ್ ರೆಡ್ಡಿ ರಘು ರೆಡ್ಡಿ  ಮಂಜುನಾಥ್ ರೆಡ್ಡಿ ಬಾಬು ರಾಜೇಂದ್ರ ಪ್ರಸಾದ್  ಟಿ.ಸಿ.ನಾಗೇಂದ್ರ.ಟಿ.ಸಿ ಪಂಚಾಕ್ಷರಿ  ಎ.ಯಲ್ಲಪ್ಪ ಪ್ರಶಂತ್ ನಿವೃತ್ತ ಪೊಲೀಸ್ ಹೊನ್ನೂರಪ್ಪ ಟಿ   ಮತ್ತು  ಮುಂತಾದ ಗ್ರಾಮಸ್ಥರು  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆಡೆಸಿಕೊಟ್ಟರು  .

    ವರದಿ: ಮುರುಳಿಧರನ್ ಆರ್.,  ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    December 14, 2025

    ಅಂಗನವಾಡಿ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಅಗತ್ಯ: ಸೌಮ್ಯ ಚಿಕ್ಕಮಾದು 

    December 14, 2025

    ಜೆಜೆಎಂ ಕಾಮಗಾರಿ ಕಳಪೆ ಆಗಲು ಶಾಸಕ ಪ್ರಭು  ಚವ್ಹಾಣ್ ಕಾರಣ: ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಆರೋಪ

    December 14, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ…

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.