ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಬಗ್ಗನಡು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕ ರಾಜ್ಯ ಅಧ್ಯಕ್ಷರು ಸ್ವಾಭಿಮಾನಿ ಡಾ.ಆರ್ ಕೋದಂಡ ರಾಮ್ ಮಾರ್ಗದರ್ಶನದಲ್ಲಿ ಬಗ್ಗನಾಡು ಗ್ರಾಮ ಶಾಖೆಯ ನಾಮಫಲಕವನ್ನು ಮಾಜಿ ಸಚಿವ ಡಿ.ಸುಧಾಕರ್ ಅವರು ಉದ್ಘಾಟನೆ ಮಾಡಿದರು.
ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್.ವಿ. ಅಧ್ಯಕ್ಷತೆ ವಹಿಸಿದ್ದರು. ಜೆ.ಜಿ.ಹಳ್ಳಿ ಹೋಬಳಿಯ ಉಪಾಧ್ಯಕ್ಷರಾದ ರಂಗನಾಥ್ ನೇತೃತ್ವವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರ ಕೆ. ಗೌಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗಭೂಷಣ್ ಗೌಡ, ಆರ್.ಟಿ.ಗ್ರಾಮ ಪಂಚಾಯಿತಿ ಸದಸ್ಯರಾದ ನಿಂಗಮ್ಮ, ಹನುಮಂತಪ್ಪ, ರಂಗಮ್ಮ, ರಾಜಣ್ಣ , ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಂ., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್. ವೃಷಬೇಂದ್ರ ಬಾಬು, ಬಿ.ರೊಪ್ಪ ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ, ಟಿ.ಸಿ. ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ರೇವಣ್ಣ ಸಿದ್ದಪ್ಪ, ಬಿ.(ಕಲ್ಕುಂಟೆ) ಚಳ್ಳಕೆರೆ ತಾಲ್ಲೂಕು ಅಧ್ಯಕ್ಷರಾದ ವಿನೋದ್ ಕುಮಾರ್, ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ತಾಲ್ಲೂಕು ಯುವ ಘಟಕದ ಅಧ್ಯಕ್ಷರಾದ ಸಾಧೀಕ್(ಚನ್ನಗಿರಿ) ತಾಲ್ಲೂಕು ಕಾರ್ಮಿಕರ ಘಟಕದ ಅಧ್ಯಕ್ಷರಾದ ಜಾಕಿರ್, ಜೆ.ಜಿ.ಹೋಬಳಿ ಅಧ್ಯಕ್ಷರಾದ ಈರಣ್ಣ, ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಇಸ್ರಾದ್ ಮತ್ತಿತರರು ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB