nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026
    Facebook Twitter Instagram
    ಟ್ರೆಂಡಿಂಗ್
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ
    ಕೊರಟಗೆರೆ December 9, 2024

    ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ

    By adminDecember 9, 2024No Comments2 Mins Read
    baba saheba

    ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು  ಸ್ಮರಣೆ ಮಾಡಿದರು.

    ಇದೇ ಸಂದರ್ಭದಲ್ಲಿ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ ಅಪಮಾನ ಎದುರಿಸಿದ್ದಾರೆ. ಎಲ್ಲವನ್ನು ಅಧ್ಯಯನ ಮಾಡಿ ಸರ್ವಧರ್ಮಕ್ಕೂ ಸರ್ವ ಜನಾಂಗಗಳಿಗೂ ಮೀಸಲಾತಿ ಹಾಗೂ ವಿಶ್ವದ ಅತ್ಯುತ್ತಮವಾದ ಸಂವಿಧಾನ ನೀಡಿದ್ದಾರೆ ಎಂದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಬಾಬಾ ಸಾಹೇಬರ ಕಾರ್ಯಕ್ರಮ ಎಲ್ಲಾ ದಲಿತಪರ ಸಂಘಟನೆಗಳು ಆಯೋಜನೆ ಮಾಡಿರುವುದು ನಮ್ಮೆಲ್ಲರಿಗೂ ಖುಷಿ ತಂದಿದೆ. ಆದರೆ ಇಂದು ನಾವೆಲ್ಲರೂ ದುಃಖಪಡುವ ದಿನವಾಗಿದೆ ಬಾಬಾ ಸಾಹೇಬರು ತನ್ನ ಮಗನ ಸಾವಿಗೂ ಭಾಗವಹಿಸಲು ಆಗದ ಪರಿಸ್ಥಿತಿ, ಇಂತಹ ಎಷ್ಟೋ ತ್ಯಾಗಗಳನ್ನ ನಮ್ಮ ದೇಶಕ್ಕೆ ಸಂವಿಧಾನ ಬರೆಯುವ ಸಮಯದಲ್ಲಿ ಮಾಡಿದ್ದಾರೆ. ಇಂಥ ವಿಚಾರಗಳನ್ನು ಮೂಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವಜನಾಂಗಕ್ಕೆ ಟ್ಯಾಬ್ಲೋ ಮೂಲಕ ಅಂಬೇಡ್ಕರ್ ವಿಡಿಯೋ ಪ್ರದರ್ಶನ ಮಾಡುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ದಲಿತ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕರಾದ ಕಾಮ ರಾಜನಹಳ್ಳಿ ದೊಡ್ಡಯ್ಯ, ಕಲಾವಿದರಾದ ದಾಸರಹಳ್ಳಿ ಮಂಜುನಾಥ್, ಶಿವರಾಂ, ಗಂಗಣ್ಣ, ವಕೀಲರಾದ ನಾಗರಾಜು, ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಖ್ಯಾತಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಆಟೋ ರವಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    ಬೆಂಗಳೂರು: ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಬೆಂಗಳೂರು ಉತ್ತರದ ಸರ್ಕಾರಿ…

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.