nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ
    ಕೊರಟಗೆರೆ December 9, 2024

    ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ

    By adminDecember 9, 2024No Comments2 Mins Read
    baba saheba

    ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು  ಸ್ಮರಣೆ ಮಾಡಿದರು.

    ಇದೇ ಸಂದರ್ಭದಲ್ಲಿ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ ಅಪಮಾನ ಎದುರಿಸಿದ್ದಾರೆ. ಎಲ್ಲವನ್ನು ಅಧ್ಯಯನ ಮಾಡಿ ಸರ್ವಧರ್ಮಕ್ಕೂ ಸರ್ವ ಜನಾಂಗಗಳಿಗೂ ಮೀಸಲಾತಿ ಹಾಗೂ ವಿಶ್ವದ ಅತ್ಯುತ್ತಮವಾದ ಸಂವಿಧಾನ ನೀಡಿದ್ದಾರೆ ಎಂದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಬಾಬಾ ಸಾಹೇಬರ ಕಾರ್ಯಕ್ರಮ ಎಲ್ಲಾ ದಲಿತಪರ ಸಂಘಟನೆಗಳು ಆಯೋಜನೆ ಮಾಡಿರುವುದು ನಮ್ಮೆಲ್ಲರಿಗೂ ಖುಷಿ ತಂದಿದೆ. ಆದರೆ ಇಂದು ನಾವೆಲ್ಲರೂ ದುಃಖಪಡುವ ದಿನವಾಗಿದೆ ಬಾಬಾ ಸಾಹೇಬರು ತನ್ನ ಮಗನ ಸಾವಿಗೂ ಭಾಗವಹಿಸಲು ಆಗದ ಪರಿಸ್ಥಿತಿ, ಇಂತಹ ಎಷ್ಟೋ ತ್ಯಾಗಗಳನ್ನ ನಮ್ಮ ದೇಶಕ್ಕೆ ಸಂವಿಧಾನ ಬರೆಯುವ ಸಮಯದಲ್ಲಿ ಮಾಡಿದ್ದಾರೆ. ಇಂಥ ವಿಚಾರಗಳನ್ನು ಮೂಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವಜನಾಂಗಕ್ಕೆ ಟ್ಯಾಬ್ಲೋ ಮೂಲಕ ಅಂಬೇಡ್ಕರ್ ವಿಡಿಯೋ ಪ್ರದರ್ಶನ ಮಾಡುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ದಲಿತ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕರಾದ ಕಾಮ ರಾಜನಹಳ್ಳಿ ದೊಡ್ಡಯ್ಯ, ಕಲಾವಿದರಾದ ದಾಸರಹಳ್ಳಿ ಮಂಜುನಾಥ್, ಶಿವರಾಂ, ಗಂಗಣ್ಣ, ವಕೀಲರಾದ ನಾಗರಾಜು, ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಖ್ಯಾತಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಆಟೋ ರವಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ…

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.