nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ
    ಕೊರಟಗೆರೆ December 9, 2024

    ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ

    By adminDecember 9, 2024No Comments2 Mins Read
    baba saheba

    ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು  ಸ್ಮರಣೆ ಮಾಡಿದರು.

    ಇದೇ ಸಂದರ್ಭದಲ್ಲಿ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ ಅಪಮಾನ ಎದುರಿಸಿದ್ದಾರೆ. ಎಲ್ಲವನ್ನು ಅಧ್ಯಯನ ಮಾಡಿ ಸರ್ವಧರ್ಮಕ್ಕೂ ಸರ್ವ ಜನಾಂಗಗಳಿಗೂ ಮೀಸಲಾತಿ ಹಾಗೂ ವಿಶ್ವದ ಅತ್ಯುತ್ತಮವಾದ ಸಂವಿಧಾನ ನೀಡಿದ್ದಾರೆ ಎಂದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಬಾಬಾ ಸಾಹೇಬರ ಕಾರ್ಯಕ್ರಮ ಎಲ್ಲಾ ದಲಿತಪರ ಸಂಘಟನೆಗಳು ಆಯೋಜನೆ ಮಾಡಿರುವುದು ನಮ್ಮೆಲ್ಲರಿಗೂ ಖುಷಿ ತಂದಿದೆ. ಆದರೆ ಇಂದು ನಾವೆಲ್ಲರೂ ದುಃಖಪಡುವ ದಿನವಾಗಿದೆ ಬಾಬಾ ಸಾಹೇಬರು ತನ್ನ ಮಗನ ಸಾವಿಗೂ ಭಾಗವಹಿಸಲು ಆಗದ ಪರಿಸ್ಥಿತಿ, ಇಂತಹ ಎಷ್ಟೋ ತ್ಯಾಗಗಳನ್ನ ನಮ್ಮ ದೇಶಕ್ಕೆ ಸಂವಿಧಾನ ಬರೆಯುವ ಸಮಯದಲ್ಲಿ ಮಾಡಿದ್ದಾರೆ. ಇಂಥ ವಿಚಾರಗಳನ್ನು ಮೂಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವಜನಾಂಗಕ್ಕೆ ಟ್ಯಾಬ್ಲೋ ಮೂಲಕ ಅಂಬೇಡ್ಕರ್ ವಿಡಿಯೋ ಪ್ರದರ್ಶನ ಮಾಡುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ದಲಿತ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕರಾದ ಕಾಮ ರಾಜನಹಳ್ಳಿ ದೊಡ್ಡಯ್ಯ, ಕಲಾವಿದರಾದ ದಾಸರಹಳ್ಳಿ ಮಂಜುನಾಥ್, ಶಿವರಾಂ, ಗಂಗಣ್ಣ, ವಕೀಲರಾದ ನಾಗರಾಜು, ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಖ್ಯಾತಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಆಟೋ ರವಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.