nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ
    ಕೊರಟಗೆರೆ December 9, 2024

    ಕೊರಟಗೆರೆ: ಜಿಲ್ಲಾದ್ಯಂತ ಅಂಬೇಡ್ಕರ್ ಚಿತ್ರ ಪ್ರದರ್ಶನಕ್ಕೆ ಚಾಲನೆ

    By adminDecember 9, 2024No Comments2 Mins Read
    baba saheba

    ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ ಬಗ್ಗೆ ಅರಿವು ಹಾಗೂ ಅಸ್ಪೃಶ್ಯತೆ ಅರಿವು ಟ್ಯಾಬ್ಲ್ಯೂ ಮೂಲಕ ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಜೆಟ್ಟಿ ಅಗ್ರಹಾರ ನಾಗರಾಜು ವಿಡಿಯೋ ಪ್ರದರ್ಶನ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    Provided by
    Provided by

    ಕಾರ್ಯಕ್ರಮದಲ್ಲಿ ಹಲವು ಕಲಾ ತಂಡ ಬಾಬಾ ಸಾಹೇಬರ ಕ್ರಾಂತಿ ಗೀತೆಗಳು ಹಾಡಿ ಅಂಬೇಡ್ಕರರನ್ನು  ಸ್ಮರಣೆ ಮಾಡಿದರು.

    ಇದೇ ಸಂದರ್ಭದಲ್ಲಿ  ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಾತನಾಡಿ, ಈ ದಿನ ನಾವೆಲ್ಲರೂ ಬಾಬಾ ಸಾಹೇಬರನ್ನ ಸ್ಮರಿಸಲೇಬೇಕು. ಅವರು ನೋವು ಅನುಭವಿಸಿ ನಮ್ಮೆಲ್ಲರನ್ನ ಇಂದು ಸ್ವತಂತ್ರವಾಗಿರಿಸಿದ್ದಾರೆ. ನಾವುಗಳು ಈಗಲೂ ಒಂದು ಡಿಗ್ರಿ ಮಾಡುವುದೇ ಕಷ್ಟ ಬಾಬಾ ಸಾಹೇಬರು ಆ ಕಾಲದಲ್ಲಿ ಯಾವುದೇ ಸೌಲಭ್ಯವಿಲ್ಲದ ಸಮಯದಲ್ಲಿ 33 ಡಿಗ್ರಿ ಮಾಡಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಹೆಮ್ಮೆಯ ಸಂವಿಧಾನ ನೀಡಿದ್ದಾರೆ. ಹಿಂದೆ ಬಾಬಾ ಸಾಹೇಬರು ಕೂಡ ಹಲವು ಅವಮಾನ ಅಪಮಾನ ಎದುರಿಸಿದ್ದಾರೆ. ಎಲ್ಲವನ್ನು ಅಧ್ಯಯನ ಮಾಡಿ ಸರ್ವಧರ್ಮಕ್ಕೂ ಸರ್ವ ಜನಾಂಗಗಳಿಗೂ ಮೀಸಲಾತಿ ಹಾಗೂ ವಿಶ್ವದ ಅತ್ಯುತ್ತಮವಾದ ಸಂವಿಧಾನ ನೀಡಿದ್ದಾರೆ ಎಂದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಬಾಬಾ ಸಾಹೇಬರ ಕಾರ್ಯಕ್ರಮ ಎಲ್ಲಾ ದಲಿತಪರ ಸಂಘಟನೆಗಳು ಆಯೋಜನೆ ಮಾಡಿರುವುದು ನಮ್ಮೆಲ್ಲರಿಗೂ ಖುಷಿ ತಂದಿದೆ. ಆದರೆ ಇಂದು ನಾವೆಲ್ಲರೂ ದುಃಖಪಡುವ ದಿನವಾಗಿದೆ ಬಾಬಾ ಸಾಹೇಬರು ತನ್ನ ಮಗನ ಸಾವಿಗೂ ಭಾಗವಹಿಸಲು ಆಗದ ಪರಿಸ್ಥಿತಿ, ಇಂತಹ ಎಷ್ಟೋ ತ್ಯಾಗಗಳನ್ನ ನಮ್ಮ ದೇಶಕ್ಕೆ ಸಂವಿಧಾನ ಬರೆಯುವ ಸಮಯದಲ್ಲಿ ಮಾಡಿದ್ದಾರೆ. ಇಂಥ ವಿಚಾರಗಳನ್ನು ಮೂಲಕ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾದ್ಯಂತ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ವಜನಾಂಗಕ್ಕೆ ಟ್ಯಾಬ್ಲೋ ಮೂಲಕ ಅಂಬೇಡ್ಕರ್ ವಿಡಿಯೋ ಪ್ರದರ್ಶನ ಮಾಡುತ್ತಿರುವುದು ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಾರ್ಯಕ್ರಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯಮುನಾ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ದಲಿತ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕರಾದ ಕಾಮ ರಾಜನಹಳ್ಳಿ ದೊಡ್ಡಯ್ಯ, ಕಲಾವಿದರಾದ ದಾಸರಹಳ್ಳಿ ಮಂಜುನಾಥ್, ಶಿವರಾಂ, ಗಂಗಣ್ಣ, ವಕೀಲರಾದ ನಾಗರಾಜು, ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಖ್ಯಾತಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಆಟೋ ರವಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.