nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಮೀಕ್ಷೆ ಕಾಲಾವಧಿ ವಿಸ್ತರಣೆ

    May 17, 2025

    ಶಂಕಹಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿ ತೆರವು: ಕಠಿಣ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

    May 17, 2025

    ಮೇ 18ರಂದು ತುಮಕೂರು ನಗರದಲ್ಲಿ ಬೃಹತ್ ತಿರಂಗ ಯಾತ್ರೆ 

    May 16, 2025
    Facebook Twitter Instagram
    ಟ್ರೆಂಡಿಂಗ್
    • ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಮೀಕ್ಷೆ ಕಾಲಾವಧಿ ವಿಸ್ತರಣೆ
    • ಶಂಕಹಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿ ತೆರವು: ಕಠಿಣ ಕ್ರಮಕ್ಕೆ ತಹಶೀಲ್ದಾರ್ ಸೂಚನೆ
    • ಮೇ 18ರಂದು ತುಮಕೂರು ನಗರದಲ್ಲಿ ಬೃಹತ್ ತಿರಂಗ ಯಾತ್ರೆ 
    • ಕಲ್ಪತರು ಕ್ರೀಡಾಂಗಣದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈಜುಕೊಳ ಲೋಕಾರ್ಪಣೆ
    • ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೋರಾಟಗಾರರ ಬಂಧನಕ್ಕೆ ಖಂಡನೆ: ಡಿಸಿ ವಿರುದ್ಧ ಆಕ್ರೋಶ
    • ತಿಪಟೂರು: ಭಾರೀ ಮಳೆಗೆ ಮರ ಮುರಿದು ಬಿದ್ದು ಕಾರು ಜಖಂ
    • ಕರ್ನಲ್ ಸೋಫಿಯಾ ಮನೆಗೆ ಆರೆಸ್ಸೆಸ್ ದಾಳಿ ವದಂತಿ: ಪೋಸ್ಟ್ ಮಾಡಿದವನ ವಿರುದ್ಧ ಎಫ್ ಐಆರ್ ದಾಖಲು
    • ಅತಿಥಿ ಶಿಕ್ಷಕರಿಗೆ, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರಿಕೆಟ್ ಆಡುವಾಗ ನೋ ಬಾಲ್ ಕರೆದಿದ್ದಕ್ಕೆ ಅಂಪೈರ್ ನ್ನು ಚಾಕುವಿನಿಂದ ಇರಿದು ಕೊಲೆ
    ರಾಜ್ಯ ಸುದ್ದಿ April 4, 2023

    ಕ್ರಿಕೆಟ್ ಆಡುವಾಗ ನೋ ಬಾಲ್ ಕರೆದಿದ್ದಕ್ಕೆ ಅಂಪೈರ್ ನ್ನು ಚಾಕುವಿನಿಂದ ಇರಿದು ಕೊಲೆ

    By adminApril 4, 2023No Comments1 Min Read
    kole

    ಕ್ರಿಕೆಟ್ ಆಡುವಾಗ ನೋ ಬಾಲ್ ಕರೆದಿದ್ದಕ್ಕೆ ಅಂಪೈರ್‌ಗೆ ಚಾಕುವಿನಿಂದ ಇರಿದ ಘಟನೆ  ಒಡಿಶಾದ ಕಟಕ್ ನಲ್ಲಿ ಭಾನುವಾರ  ನಡೆದಿದೆ.

    ಕ್ರಿಕೆಟ್ ಆಡುವಾಗ ಲಕ್ಕಿ ರಾವತ್ ಅವರು ನೋ ಬಾಲ್ ಎಂದು ಬಾಲ್ ಎಸೆದರು. ಈ ವೇಳೆ ವಾಗ್ವಾದ ನಡೆದು ಸ್ಮೃತಿ ರಂಜನ್ ರಾವತ್ ಲಕ್ಕಿಗೆ ಚಾಕುವಿನಿಂದ ಇರಿದಿದ್ದಾರೆ. ಲಕ್ಕಿ ರಾವತ್ ಸ್ಥಳದಲ್ಲೇ ಇರಿದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


    Provided by

    ಘಟನೆ ಬಳಿಕ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
    ಬ್ರಹ್ಮಪುರ ಮತ್ತು ಶಂಕರಪುರ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಯ ವೇಳೆ ಈ ಘಟನೆ ನಡೆದಿದೆ. ಇದೇ ವೇಳೆ ಲಕ್ಕಿ ಸಾವಿನ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಅತಿಥಿ ಶಿಕ್ಷಕರಿಗೆ, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

    May 16, 2025

    ಕನ್ನಡಕ್ಕೆ ಅವಮಾನ ಪ್ರಕರಣ:  ಸೋನು ನಿಗಮ್ ಗೆ ಹೈಕೋರ್ಟ್ ರಿಲೀಫ್

    May 15, 2025

    ರಾಮನಗರ: ಹತ್ಯೆಯಾದ ಬಾಲಕಿಯ ಮನೆಗೆ ಸಂಸದ ಡಾ.ಮಂಜುನಾಥ್ ಭೇಟಿ

    May 15, 2025
    Our Picks

    ಜಮ್ಮು ಮತ್ತು ಕಾಶ್ಮೀರ: ಗುಂಡಿನ ಚಕಮಕಿ ಮೂವರು ಉಗ್ರರ ಹತ್ಯೆ

    May 15, 2025

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಮೀಕ್ಷೆ ಕಾಲಾವಧಿ ವಿಸ್ತರಣೆ

    May 17, 2025

    ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-–2025 ಕ್ಕೆ ಸಂಬಂಧಿಸಿದಂತೆ, ಒಳಮೀಸಲಾತಿ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದ್ದು, ಮನೆ…

    ಶಂಕಹಳ್ಳಿ ಗ್ರಾಮದ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿ ತೆರವು: ಕಠಿಣ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

    May 17, 2025

    ಮೇ 18ರಂದು ತುಮಕೂರು ನಗರದಲ್ಲಿ ಬೃಹತ್ ತಿರಂಗ ಯಾತ್ರೆ 

    May 16, 2025

    ಕಲ್ಪತರು ಕ್ರೀಡಾಂಗಣದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈಜುಕೊಳ ಲೋಕಾರ್ಪಣೆ

    May 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.