nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    ಕೊರಟಗೆರೆ November 14, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    By adminNovember 14, 2025No Comments1 Min Read
    hulikunte

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಮೃತ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು.


    Provided by
    Provided by

    ಗ್ರಾ.ಪಂ. ನೂತನ ಅಧ್ಯಕ್ಷೆ ಅಮೃತ ಮಂಜುನಾಥ್ ಮಾತನಾಡಿ, ರಾಜ್ಯದ ಗೃಹ ಸಚಿವರು ಮತ್ತು ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್‌ ರವರ ಆಶೀರ್ವಾದದಿಂದ ಮತ್ತು ಹುಲಿಕುಂಟೆ ಗ್ರಾ.ಪಂ. ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಅಧ್ಯಕ್ಷರಾಗಿ ನನ್ನನ್ನು ಅವಿರೋಧ ಆಯ್ಕೆ ಮಾಡಿದ್ದಾರೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು.

    ಜೆಡಿಎಸ್ ಅಧ್ಯಕ್ಷ ಕಾಮರಾಜು ಮಾತನಾಡಿ, ಹುಲಿಕುಂಟೆ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಮೃತ ಮಂಜುನಾಥ್ ಅವರಿಗೆ ಅಭಿನಂದನೆಗಳು. ಎಲ್ಲಾ ಗ್ರಾಮಗಳಿಗೆ ಸರ್ಕಾರದ ಪ್ರತಿ ಸೌಲಭ್ಯವನ್ನು ಕಲ್ಪಿಸಿ ನಡೆಯುತ್ತಿರುವ ಅಭಿವೃದ್ಧಿ ಕಾಮಾಗಾರಿ ಪೂರ್ಣಗೊಳಿಸಿ ಮಾದರಿ ಗ್ರಾ.ಪಂಚಾಯ್ತಿಯನ್ನಾಗಿ ಮಾಡುವಂತೆ ಸಲಹೆ ನೀಡಿದರು.

    ಗ್ರಾ.ಪಂ. ಸದಸ್ಯ ಮಲ್ಲಣ್ಣ ಮಾತನಾಡಿ, ಗೃಹ ಸಚಿವರ ಆಶೀರ್ವಾದದಿಂದ ಸರ್ವ ಸದಸ್ಯರ ಒಮ್ಮತದಿಂದ ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಆಯ್ಕೆಯಾಗಿದ್ದು, ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಕಡೆ ಗಮನಹರಿಸುವಂತೆ ತಿಳಿಸಿ ಅಭಿನಂದಿಸಿದರು.

    ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷೆ ರಂಗಮ್ಮ ರಾಜಣ್ಣ, ಉಪಾಧ್ಯಕ್ಷ ನಟರಾಜ್, ಪಿಡಿಒ ಮೈಲಣ್ಣ, ಸದಸ್ಯ ಡಿ.ಎಲ್.ಮಲ್ಲಣ್ಣ, ಜಿ.ಸಿ.ರಮೇಶ್, ಮಲ್ಲಿಕಾರ್ಜುನ್, ಬೈಲಾ ಕುಮಾರ್, ಶಾಂತಮ್ಮ, ನಾಗರತ್ನಮ್ಮ, ಗಂಗಾಧರ, ದಿವ್ಯಜ್ಯೋತಿ, ಪ್ರೇಮಾ, ಜಯಮ್ಮ ಸೇರಿದಂತೆ ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ರಾಜಣ್ಣ…

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.