nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    December 28, 2025

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025
    Facebook Twitter Instagram
    ಟ್ರೆಂಡಿಂಗ್
    • ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?
    • ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ
    • ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ
    • ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ
    • ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಡಿ ಮಕ್ಕಳಿಗೆ ನೇರವಾದ ಮಾಹಿತಿ ತಂತ್ರಜ್ಞಾನ ಉದ್ಯೋಗಿ ಪ್ರದೋಶ್
    ಜಿಲ್ಲಾ ಸುದ್ದಿ February 19, 2025

    ಹಾಡಿ ಮಕ್ಕಳಿಗೆ ನೇರವಾದ ಮಾಹಿತಿ ತಂತ್ರಜ್ಞಾನ ಉದ್ಯೋಗಿ ಪ್ರದೋಶ್

    By adminFebruary 19, 2025No Comments2 Mins Read
    h d kote

    ವರದಿ: ಮಲಾರ ಮಹದೇವಸ್ವಾಮಿ

    ಹೆಚ್.ಡಿ.ಕೋಟೆ:  ತಾಲೂಕಿನ ಕುಡಾಂಚಿನ ಹಾಡಿಯಾದ ಮಾಳದ ಹಾಡಿ ಶಾಲಾ ಮಕ್ಕಳಿಗೆ ಇಂದು ಅಗತ್ಯ ವಸ್ತುಗಳನ್ನು ನೀಡಿ ಮಾಹಿತಿ ತಂತ್ರ ಜ್ಞಾನ ಉದ್ಯೋಗಿ ಪ್ರದೋಶ್ ಮಾನವೀಯತೆ ಮೆರೆದರು.


    Provided by
    Provided by

    ಪ್ರದೋಶ್ ಬೆಂಗಳೂರಿಂದ ಒಮ್ಮೆ ಕೋಟೆಯ ವನಸಿರಿಯನ್ನು ಮತ್ತು ಇಲ್ಲಿನ ಕಾಡು ಪ್ರಾಣಿಗಳನ್ನು ನೋಡುವ ಕುತೂಹಲದಿಂದ ಸಾಫರಿಗೆ ಬಂದಿದ್ದರು.  ಸಾಫರಿಗೆ ಬಂದಂತ ಸಂದರ್ಭದಲ್ಲಿ ಕಾಡನ್ನು ವೀಕ್ಷಣೆ ಮಾಡುತ್ತ ದೂರದಲ್ಲಿ ಕಂಡ ಹಾಡಿಯ ಬಗ್ಗೆ ಜೊತೆಗಿದ್ದ ತನ್ನ ಪರಿಚಯಸ್ಥ N ಬೆಳತ್ತೂರು  ಗ್ರಾಮ ಪಂಚಾಯತ್ ಅಧ್ಯಕ್ಷ ಮಾಲಿಂಗಯ್ಯ ಆಲಿಯಾಸ್ ಇಂದ್ರೇಶ್ ರವರನ್ನು ಕೇಳಿ ತಿಳಿದುಕೊಂಡು ಹಾಡಿಗೆ ಭೇಟಿ ನೀಡಿದರು.

    ಅಲ್ಲಿ ಇವರ ಕಣ್ಣಿಗೆ ಒಂದು ಪುಟ್ಟದಾದ ಶಾಲೆಯೊಂದು ಕಣ್ಣಿಗೆ ಬೀಳುತ್ತದೆ. ಅಲ್ಲಿ ಮಕ್ಕಳಲ್ಲಿ ಮಕ್ಕಳಾಗಿ ತಾಯಂತೆ ಮಕ್ಕಳಿಗೆ ಆಟೋಟ ಗಳನ್ನು ಹೇಳಿಕೊಡುತ್ತ  ಕುಳಿತಿದ್ದ ಶಾಲೆಯ ಮುಖ್ಯಶಿಕ್ಷಕಿ ಮಮತಾಳನ್ನು ಮಾಲಿಂಗಯ್ಯ ಜೊತೆಗೂಡಿ ಭೇಟಿಯಾಗಿ ಶಾಲೆಯ ಬಗ್ಗೆ ವಿಚಾರಿಸಿ, ಕೆಲವು ಮೂಲಭೂತ ಸೌಕರ್ಯದ ಕೊರತೆಯ ಬಗ್ಗೆ ತಿಳಿದುಕೊಂಡು ನಾನು ಹಂತ ಹಂತವಾಗಿ  ಮಕ್ಕಳಿಗೆ ಉಪಯುಕ್ತ ವಸ್ತುಗಳನ್ನು ಒದಗಿಸುತ್ತೇನೆ ಎಂದು ಹೇಳಿದರಲ್ಲದೇ, ಇಂದು ಪ್ರದೋಶ್ ರವರು ಮತ್ತು ಅವರ ತಾಯಿ ಪದ್ಮಜಾ ಹಾಗೂ ಹಾಡಿಯ ಹಿರಿಯ ಮುಖಂಡ ರಾಜಣ್ಣ, ಯುವ ಮುಖಂಡ ದೇವೇಶ (ಗಣೇಶ್ )ಸಂಶೋಧಕಿ ಸುಶೀಲ, ಛಾಯಾಗ್ರಾಹಕ ಮುರಳಿಧರ್ ಸಮ್ಮುಖದಲ್ಲಿ ಮಕ್ಕಳಿಗೆ ವಿತರಣೆ ಮಾಡಲು ನೀರಿನ ಬಾಟಲಿಗಳು, ತಟ್ಟೆಗಳು, ಲೋಟಗಳು ಬಾಲ್ ಮತ್ತು ಬ್ಯಾಟ್ ಹಾಗೂ ಇನ್ನಿತರ ವಸ್ತುಗಳನ್ನು ಮುಖ್ಯಶಿಕ್ಷಕಿ ಮಮತಾ ರವರಿಗೆ ಹಸ್ತಾಂತರಿಸಿದರು

    ಬಡಜನರಿಗೆ ನೇರವಾಗುವ ಬದಲು ಬಡಜನರನ್ನು ಸುಲಿಗೆಮಾಡುವ ಈ ಕಾಲದ ಜನರಿಗೆ ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ  ಇವರ ನಿಸ್ವಾರ್ಥ ಸೇವಾ ಕಾರ್ಯ ಮಾದರಿ ಅಲ್ಲವೇ? ಇವರ ಸಾಮಾಜಿಕ ಕಳಕಳಿಯನ್ನು ನೋಡಿ ಹಾಡಿಯ  ಜನರು ಹರ್ಷ ವ್ಯಕ್ತ ಪಡಿಸಿದರು.


    ನಾನು ಯಾವುದೇ ಪ್ರಚಾರಕ್ಕಾಗಿ ಈ ಕಾರ್ಯವನ್ನು  ಮಾಡಿಲ್ಲ ನನ್ನಂತೆ ಎಷ್ಟೋ ಜನರಿಗೆ ಸೇವೆ ಮಾಡುವ ಅವಕಾಶ ಇರುತ್ತದೆ.  ನಾವು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದರೆ ಮುಂದೆ ಅವರ ಭವಿಷ್ಯ ರೂಪಿಸಿದಂತೆ ಆಗುತ್ತದೆ.  ನಾವು ಬಡವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ನೀಡಬೇಕು ಎಂಬುದು ನನ್ನ ಉದ್ದೇಶ

    —  ಪ್ರದೋಶ್ ಮಾಹಿತಿ. ತಂತ್ರಜ್ಞಾನ ಉದ್ಯೋಗಿ


    ದೇವರು  ನಮಗೆ ಸಹಾಯ ಮಾಡುವ ಶಕ್ತಿ ನೀಡಿದ್ದಾನೆ ಅಂದ ಮೇಲೆ ನಾವು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೇರವಾಗಿ ದೇವರನ್ನು ಕಾಣಬೇಕು, ಇದು ಯಾವುದೇ ಪ್ರಚಾರಕಲ್ಲ.

    —  ಪದ್ಮಜಾ, ಪ್ರದೋಶ್ ತಾಯಿ


    ಎಷ್ಟೋ ಸಂಘ ಸಂಸ್ಥೆಗಳು ಸಮಾಜ ಸೇವಕರು ಆಶ್ವಾಸನೆ ಕೊಟ್ಟು ಹೋಗುತ್ತಾರೆ ಅಷ್ಟೇ,  ಆದರೆ ಪ್ರದೋಶ್ ರವರು ನಾವು ಹೇಳಿದ ಕೆಲವೇ ದಿನದಲ್ಲಿ ಕಾರ್ಯರೂಪಕ್ಕೆ ತಂದಿರುವುದು ತುಂಬಾ ಸಂತೋಷ ತಂದಿದೆ ಪ್ರದೋಶ್ ರವರಿಗೆ ಇನ್ನೂ ಹೆಚ್ಚು ಸಹಾಯ ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ, ನಮ್ಮ ಹಾಡಿ ಮಕ್ಕಳಿಗೆ ಸಹಾಯ ಮಾಡಿರೋದು ನಮ್ಗ  ತುಂಬಾ ಖುಷಿಯಾಗಿದೆ

    — ರಾಜಣ್ಣ , ಮಾಳದ ಹಾಡಿ ನಿವಾಸಿ ಹಿರಿಯ ಮುಖಂಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.29ರಿಂದ ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ: ಏನೇನು ಕಾರ್ಯಕ್ರಮಗಳು ಇರಲಿವೆ?

    December 28, 2025

    ತುಮಕೂರು: ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.29 ಮತ್ತು 30 ರಂದು ಇಲ್ಲಿನ ಗಾಜಿನ ಮನೆಯಲ್ಲಿ ಎರಡು…

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ಕುಣಿಗಲ್: ಡಿ.29ರಿಂದ ವೆಂಕಟರಮಣ ಸ್ವಾಮಿ ಪೂಜೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.