nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ನೌಕರರ ಸಂಘದ ಆವರಣದಲ್ಲಿರುವ ಅನಧಿಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಎಎಸ್ ಎಸ್ ಮನವಿ
    ಜಿಲ್ಲಾ ಸುದ್ದಿ January 11, 2022

    ಸರ್ಕಾರಿ ನೌಕರರ ಸಂಘದ ಆವರಣದಲ್ಲಿರುವ ಅನಧಿಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಎಎಸ್ ಎಸ್ ಮನವಿ

    By adminJanuary 11, 2022No Comments2 Mins Read
    ass

    ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಅನಧಿಕೃತವಾಗಿ ಇಟ್ಟಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಹಿರಿಯೂರು ತಾಲ್ಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ  ಹಿರಿಯೂರು ತಹಶೀಲ್ದಾರವರಿಗೆ ಮನವಿ  ಸಲ್ಲಿಸಿತು.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದ ಆವರಣದಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದು ಸಂಘಟನೆ ದೂರಿದೆ.


    Provided by
    Provided by

    ಈಗಾಗಲೇ ಸದರಿ ಕಟ್ಟಡದಲ್ಲಿ ಮೂರು ಕೊಠಡಿಗಳು,  ಒಂದು ಪೆಟ್ಟಿಗೆ ಅಂಗಡಿ ಹಾಗೂ ಟೀ ಹೋಟೆಲ್ ಗಳು , ಇವರಿಂದ ಪ್ರತಿ ತಿಂಗಳು ನೌಕರರ ಸಂಘದ ಭವನದವರು ಬಾಡಿಗೆ ಪಡೆಯುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರ ಸರ್ಕಾರಿ ನೌಕರರು ಇದ್ದು, ಇವರಿಂದ ಪ್ರತಿ ವರ್ಷಕ್ಕೆ ರೂ 200 ರೂ. ಪಡೆದರೂ ಇವರಿಂದಲೇ ವರ್ಷಕ್ಕೆ ನಾಲ್ಕು ಲಕ್ಷ ಹಣ ಸಂಘಕ್ಕೆ ಹೋಗುತ್ತಿದೆ. ಆದರೂ  ಅತಿಯಾಸೆಯಿಂದ ಇರುವ ಸ್ವಲ್ಪ ಜಾಗದಲ್ಲಿ ಮತ್ತೆ ಮೂರು ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ನೀಡಲಾಗಿದೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.

    ಈ ಅಂಗಡಿಗಳಿಂದಾಗಿ ದಿನನಿತ್ಯ ತಾಲ್ಲೂಕು ಕಚೇರಿಗೆ ಬರುವಂತಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರ ಜೊತೆಗೆ  ಪಕ್ಕದಲ್ಲಿಯೇ ಇರುವ ಎಸ್ ಬಿ ಐ  ಬ್ಯಾಂಕ್ ನ ಭದ್ರತೆಗೂ ಧಕ್ಕೆಯಾಗಿದ್ದು, ಕಳ್ಳರಿಗೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಪೆಟ್ಟಿಗೆಗಳನ್ನು ಶೀಘ್ರದಲ್ಲೇ ತೆರವುಗೊಳಿಸುವಂತೆ ಸೂಕ್ತ ಕ್ರಮ ಕೈತೆಗೆದುಕೊಳ್ಳಬೇಕಾಗಿದೆ. ಶೀಘ್ರವಾಗಿ ಕ್ರಮವನ್ನು ಕೈಗೊಳ್ಳದೆ ಇದ್ದಲ್ಲಿ , ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು  ತಹಶೀಲ್ದಾರರವರಿಗೆ ಮನವಿ ಪತ್ರದ ಮೂಲಕ ತಿಳಿಸಲಾಗಿದೆ.

    ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ , ರಾಮಚಂದ್ರ  ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್,  ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್. ಮತ್ತು ತಾಲ್ಲೂಕು ಉಪಾಧ್ಯಕ್ಷರಾದ  ಶ್ರೀನಿವಾಸ್ ಹಾಗೂ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.