ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಮಾಧುಸ್ವಾಮಿ ಉತ್ತರಿಸಿದರು.
ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೇವೆ ಎಂದು ಮಾಧುಸ್ವಾಮಿ ಉತ್ತರಿಸಿದರು.
ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ, ನೀವು ಹೋಗಿ ಮಾಡ್ಕೊಂಡು ಬರಬಹುದು ಅಂತ. ಪೊಲೀಸ್ ಯಾವಾಗಲೂ ಪೊಲೀಸ್, ಮೋರಲ್ ಪೊಲೀಸ್ ಅಂತ ಒಂದು ಇರಕ್ಕಾಗಲ್ಲ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


