nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    • ತೆಂಗಿನ ತೋಟವೊಂದಕ್ಕೆ ಬಿದ್ದ ಬೆಂಕಿ: ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಮರಗಳು ಸುಟ್ಟು ಭಸ್ಮ
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೀವ್ರ ಅನಾರೋಗ್ಯದಿಂದ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
    ಮಧುಗಿರಿ March 10, 2022

    ತೀವ್ರ ಅನಾರೋಗ್ಯದಿಂದ ಬೇಸತ್ತು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

    By adminMarch 10, 2022No Comments1 Min Read
    suicide

    ಮಧುಗಿರಿ:  ತೀವ್ರ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರದಲ್ಲಿ ನಡೆದಿದೆ.

    ದೊಡ್ಡೇರಿ ಗೊಲ್ಲರಹಟ್ಟಿಯ ಮಂಜುಳ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನೋವಿನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.


    Provided by
    Provided by

    ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಇನ್ ಸ್ಪೆಕ್ಟರ್ ಹನುಮಂತರಾಯಪ್ಪ ಹಾಗೂ ಸಿಬ್ಬಂದಿ , ತಹಸೀಲ್ದಾರ್ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

    ಈ ವೇಳೇ  ಗ್ರಾ.ಪಂ. ಸದಸ್ಯ  ಮಂಜುನಾಥ ಕುಮಾರ್, ಮುದ್ದರಾಜು,  ವಕೀಲರಾದ ಶಿವಣ್ಣ,  ರಂಗಸ್ವಾಮಿ,  ಗಂಗಾಧರ ಮತ್ತಿತರ ಗ್ರಾಮಸ್ಥರಿದ್ದರು.

    ವರದಿ: ಮಹಾಲಿಂಗ ಡಿ.ಎಲ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Leave A Reply Cancel Reply

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    ತುಮಕೂರು: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು,…

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

    March 12, 2026

    ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.