nammatumakuru

    Subscribe to Updates

    Get the latest creative news from FooBar about art, design and business.

    What's Hot

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026
    Facebook Twitter Instagram
    ಟ್ರೆಂಡಿಂಗ್
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ಬಹಳ ಹಿಂದೆ ಸರ್ವಸಿದ್ಧಕನೆಂಬ ವ್ಯಕ್ತಿ ಇದ್ದನು. ಈತನಿಗೆ ತನ್ನದೇ ನೆಲೆಯಾಗಲೀ, ಮಾತಾ ಪಿತೃಗಳಾಗಲೀ, ಬಂಧು ಬಾಂಧವರಾಗಲೀ ಯಾರೂ ಇರಲಿಲ್ಲ, ಸನ್ಯಾಸಿಯಂತೆ…

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.