nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.