nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.