nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    • ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ಸರಗೂರು:  ಹಳ್ಳಿಗಾಡಿನ ಜನರಿಗೆ ಆರೋಗ್ಯವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ…

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.