nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    • “ಧಂ ಹೋಡಿಯೋದ್ ಕಮ್ಮಿ ಮಾಡ್ಬೇಕಲೈ…!” | ಒಂದು ಸಿಗರೇಟ್‌ ಬೆಲೆ ಎಷ್ಟು ಏರಲಿದೆ? 72 ರೂ. ಆಗೋದು ಸತ್ಯನಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”
    ತುರುವೇಕೆರೆ July 26, 2022

    “ಸರ್ಕಾರಿ ನೌಕರರೇ ಅಲ್ಲ ಎಂದಿದ್ದವರು  ಈಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದ್ದಾರೆ”

    ಗ್ರಾಮ ಪಂಚಾಯಿತಿ ನೌಕರರ 6ನೇ ತಾಲೂಕು ಸಮ್ಮೇಳನ
    By adminJuly 26, 2022No Comments2 Mins Read
    taluk sammelana

    ತುರುವೇಕೆರೆ: ಪಟ್ಟಣದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ 6ನೇ ಸಮ್ಮೇಳನವನ್ನು  ಗ್ರಾಮ ಪಂಚಾಯತಿ ನೌಕರರ ಸಂಘ ಮತ್ತು ಸಿಐಟಿಯು ಕಾರ್ಮಿಕ ಸಂಘಟನೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಎಸ್ ಸತೀಶ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ತುರುವೇಕೆರೆ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ರಂಗನಾಥ್ ವಹಿಸಿದ್ದರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಪಾಲಕೃಷ್ಣ ಹರಳಹಳ್ಳಿ, ಈ ದಿನ ನಡೆಯುತ್ತಿರುವ ಸಮ್ಮೇಳವನ್ನು ವಿಜಯೋತ್ಸವವನ್ನಾಗಿ ಆಚರಿಸಬೇಕಾಗಿದೆ. ಏಕೆಂದರೆ 1994ರಲ್ಲಿ ಸರ್ಕಾರವು ಇವರ್ಯಾರು ಸರ್ಕಾರಿ ನೌಕರರೆ ಅಲ್ಲ, ಇವರಿಗೆ ಯಾವುದೇ ವೇತನವಿಲ್ಲ ಎಂದಿತ್ತು. ಆದರೆ ಇದೀಗ ಸರ್ಕಾರದ ಬೊಕ್ಕಸದಿಂದ ವೇತನ ನೀಡುತ್ತಿದೆ ಇದು ಇತಿಹಾಸದ ಸಮಾವೇಶವಾಗಿದೆ ಎಂದು ನನ್ನ ಭಾವನೆಯಾಗಿದೆ ಎಂದರು.

    ನಂತರ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ನೌಕರರು ಸಂಘಟನೆಗಳನ್ನು ಕಟ್ಟುವ ಮೂಲಕ ಸರ್ಕಾರಕ್ಕೆ ತಮ್ಮ ದುಃಖ ದುಮ್ಮಾನಗಳನ್ನು ಗಮನಕ್ಕೆ ತರುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಈಗ ಸರ್ಕಾರಗಳು ಸರಿಯಾದ ಸಮಯಕ್ಕೆ ನೌಕರರಿಗೆ ವೇತನವನ್ನು ನೀಡುತ್ತಿದೆ ಎಂದರು.

    ಇದೇ ಸಂದರ್ಭದಲ್ಲಿ ಪದೋನ್ನತಿ ಹೊಂದಿದ ಕರ ವಸೂಲಿಗಾರ, ಕೊಂಡಜ್ಜಿ ಗ್ರಾಮ ಪಂಚಾಯಿತಿಯ ಪುಷ್ಪ,  ಮುನಿಯೂರು ಗ್ರಾಮ ಪಂಚಾಯಿತಿಯ ಸುಶೀಲಮ್ಮ  ಹಾಗೂ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಬಾಲು ಕುಮಾರ್ ರವರುಗಳನ್ನು ಸನ್ಮಾನಿಸಲಾಯಿತು.

    ಈ ಕಾರ್ಯಕ್ರಮದಲ್ಲಿ ಸಿ ಐ ಟಿ ಯು ನ ತಾಲೂಕು ಕಾರ್ಯದರ್ಶಿ ಸತೀಶ್,  ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಪಿ.ರಾಜು, ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮಿತಿ ಸದಸ್ಯರಾದ ರಮೇಶ್ ಮುಗಳೂರು, ಅಂಗನವಾಡಿ ನೌಕರರ ಸಂಘದ ಕಾರ್ಯದರ್ಶಿ ಶೃತಿ , ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಮಂಜುನಾಥ್, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಮಾರುತಿ ಟಿ.ಎನ್. , ಆಟೋ ಚಾಲಕರ ಸಂಘದ ಅಧ್ಯಕ್ಷ ಗಂಗಣ್ಣ, ಗ್ರಾಮ ಪಂಚಾಯಿತಿ ನೌಕರರ ಸಂಘದ ಉಪಾಧ್ಯಕ್ಷ ಶಿವಕುಮಾರ್, ಮನೋಹರ್, ಜಯಪ್ರಕಾಶ್, ತಿಮ್ಮೇಗೌಡ, ಗುರುಮೂರ್ತಿ, ಬಸವರಾಜು ಕಾರ್ಯದರ್ಶಿಗಳಾದ ಪುಷ್ಪ, ಶೇಖರ್ ಸಹಕಾರ್ಯದರ್ಶಿಗಳಾದ ಮಂಜುನಾಥ್, ಕಾವ್ಯ, ರಾಮಾಚಾರಿ, ಚಂದ್ರಯ್ಯ, ಕೆಂಪೇಗೌಡ, ಮೋಹನ್, ಕುಮಾರ್, ಹೊಸಳ್ಳಪ್ಪ ಸದಸ್ಯರುಗಳಾದ ಲೋಕೇಶ್, ರಾಜು, ವಿರೂಪಾಕ್ಷ, ಬೋಜರಾಜ, ತಿಮ್ಮಣ್ಣಗೌಡ, ಕೃಷ್ಣಯ್ಯ ,ಲೋಕೇಶ್ ಗೌಡ, ಚಂದ್ರಶೇಖರ್ , ವಸಂತ್, ಮುಂತಾದವರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ

    December 24, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಸರಗೂರು:  ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ…

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.