nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಮತ್ತೊಬ್ಬ ಖ್ಯಾತ ನಟ !
    ಸ್ಪೆಷಲ್ ನ್ಯೂಸ್ September 8, 2024

    ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಮತ್ತೊಬ್ಬ ಖ್ಯಾತ ನಟ !

    By adminSeptember 8, 2024No Comments1 Min Read
    vikas sethi

    48ರ ಹರೆಯದಲ್ಲೇ ಖ್ಯಾತ ಕಿರುತೆರೆ ನಟ ಇಹಲೋಕ ತ್ಯಜಿಸಿದ್ದು,ಕಿರುತೆರೆ ಲೋಕ ಶಾಕ್‌ ಆಗಿದೆ.ಹೃದಯ ಸ್ತಂಭನದಿಂದ ನಟ ವಿಕಾಸ್ ಸೇಥಿ (Vikas Sethi) ಅವರು ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ ಜನಪ್ರಿಯತೆಯನ್ನು ಗಳಿಸಿದ ನಟ ವಿಕಾಸ್ ಸೇಥಿ. ʼಕ್ಯುಂಕಿ ಸಾಸ್ ಭೀ ಕಭಿ ಬಹು ಥಿʼ (Kyunki Saas Bhi Kabhi Bahu Thi), ʼಕಹಿಂ ತೊ ಹೋಗಾʼ (Kahiin To Hoga) ಧಾರಾವಾಹಿಗಳಲ್ಲಿನ ಅವರ ಅಭಿನಯ ಮನೆ -ಮನದ ಪ್ರೇಕ್ಷಕರನ್ನು ರಂಜಿಸಿತ್ತು.


    Provided by
    Provided by

    2021ರಲ್ಲಿ, ನಟ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಾಗ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಫಿಟ್‌ನೆಸ್ ಮತ್ತು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.

    ವಿಕಾಸ್‌ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಅವರು ನಿರ್ಮಾಪಕರಾಗಿ ಸಿಕೆ ಪಿಕ್ಚರ್ಸ್‌ ಎನ್ನುವ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದರು ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.