nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025
    Facebook Twitter Instagram
    ಟ್ರೆಂಡಿಂಗ್
    • ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    • ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
    • ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.


    Provided by
    Provided by

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರಿನಲ್ಲಿ ಡ್ರೀಮ್ ಡೀಲ್ ಲಕ್ಕಿ ಡ್ರಾ: 53 ಜನರಿಗೆ ಭರ್ಜರಿ ಬಹುಮಾನ

    December 26, 2025

    ನಟರಾಜು ಜಿ.ಎಲ್. ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ: ಸಮಾಜಮುಖಿ ಹೋರಾಟಕ್ಕೆ ಮನ್ನಣೆ

    December 26, 2025

    ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು. ಕೇಂದ್ರ…

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ

    December 26, 2025

    ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.