nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026
    Facebook Twitter Instagram
    ಟ್ರೆಂಡಿಂಗ್
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    • ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್
    • ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.


    Provided by
    Provided by

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ನಗರದ ಉದ್ಯಮಿಯೊಬ್ಬರಿಗೆ ಪ್ರಸಿದ್ಧ ಬಟ್ಟೆ ಬ್ರ್ಯಾಂಡ್ ‘ಸ್ನಿಚ್’ (Snitch) ಕಂಪನಿಯ ಫ್ರಾಂಚೈಸಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 8.75 ಲಕ್ಷ…

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.