nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026
    Facebook Twitter Instagram
    ಟ್ರೆಂಡಿಂಗ್
    • ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು
    ತುಮಕೂರು January 4, 2022

    ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್: ಭಾರತ ದೇಶವನ್ನು ಪ್ರತಿನಿಧಿಸುತ್ತಿರುವ ನಮ್ಮ ತುಮಕೂರು ಜಿಲ್ಲೆಯ ವಿದ್ಯಾರ್ಥಿಗಳು

    By adminJanuary 4, 2022No Comments1 Min Read

    ತುಮಕೂರು: ಈ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬ ಕ್ರೀಡಾ ಪಟುವಿನ ಮಹದಾಸೆ ಏನೆಂದರೆ ಒಂದಲ್ಲ ಒಂದು ದಿನ ದೇಶದ ಪರವಾಗಿ ಆಡಬೇಕು ಎಂಬುದು. ಇಂತಹ ಆಸೆಗಳು ಬಹಳಷ್ಟು ಮಂದಿಗೆ ಈಡೇರುವುದಿಲ್ಲ.ಅದಕ್ಕೆ ತಕ್ಕಂತೆ ಪರಿಶ್ರಮ , ತಪಸ್ಸು ಮತ್ತು ಕೆಲವೊಂದು ಸಲ ಅದೃಷ್ಟವೂ ಬೇಕು.

    ಆದರೆ ಇಂತಹ ಮಹದಾಸೆಯನ್ನು ಈಡೇರಿಸಿಕೊಂಡು ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿದೆ. ತುಮಕೂರು ಜಿಲ್ಲೆಯ ಹ್ಯಾಂಡ್ ಬಾಲ್ ವಿದ್ಯಾರ್ಥಿಗಳ ತಂಡ. ನೇಪಾಳದ ಕಠ್ಮಂಡುವಿನಲ್ಲಿ ” The Association For Traditional Youth Games And Sports ” ವತಿಯಿಂದ ನಡೆಯುತ್ತಿರುವ 5 ನೇವರ್ಷದ ಅಂತರರಾಷ್ಟ್ರೀಯ ಹ್ಯಾಂಡ್ ಬಾಲ್ ಪಂದ್ಯಾವಳಿ ( 2021-2022 )ಯಲ್ಲಿ ಭಾಗವಹಿಸಲು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ.ಯ SBG ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಹೊರಟಿದೆ.

    ಹೊರಡುವ ಮುನ್ನ ಶ್ರೀ ನಿರ್ಮಲಾನಂದ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ಪಡೆದ ತಂಡ , ಇಂದು ಸಂಜೆ ಹೊರಡಲಿದೆ. ಈ ಬಗ್ಗೆ ಮಾತನಾಡಿದ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್’ರವರು, ” ನಮಗೆ ದೇಶವನ್ನು ಪ್ರತಿನಿಧಿಸುವ ಭಾಗ್ಯ ಸಿಕ್ಕಿದ್ದೇ ನಮ್ಮ ಪುಣ್ಯ , ಇದಕ್ಕೆಲ್ಲ ಕಾರಣ ಮಕ್ಕಳ ಕಠಿಣ ಪರಿಶ್ರಮ ಮತ್ತು ಶ್ರೀ ನಿರ್ಮಲಾನಂದ ಸ್ವಾಮಿ ಮತ್ತು ಶ್ರೀ ಪ್ರಸನ್ನಾನಂದ ಸ್ವಾಮಿಯವರ ಆಶೀರ್ವಾದ ” ಎಂದರು

    ಈ ಕ್ರೀಡಾಕೂಟವು ಜನವರಿ 05 ರಿಂದ 9 ರವರೆಗೆ ನಡೆಯಲಿದೆ. ಏನೇ ಆಗಲಿ ದೇಶವನ್ನು ಪ್ರತಿನಿದಿಸುತ್ತಿರುವ ನಮ್ಮ ರಾಜ್ಯದ ಹಳ್ಳಿ ಪ್ರತಿಭೆಗಳಿಗೆ ಶುಭವಾಗಲಿ ಮತ್ತು ಗೆದ್ದು ಬರಲಿ ಎಂಬುದೇ ” ನಮ್ಮ ತುಮಕೂರು ” ಮಾಧ್ಯಮದ ಆಶಯ.

    ವರದಿ : ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ಲಂ ನಿವಾಸಿಗಳಿಗೆ ಕಾಯಿದೆ ಅನ್ವಯ ಹಕ್ಕುಪತ್ರಕ್ಕೆ ಕ್ರಮ: ಜಿಲ್ಲಾಧಿಕಾರಿ ಶುಭಕಲ್ಯಾಣ್

    September 3, 2026

    ತುಮಕೂರು: ನಗರಪಾಲಿಕೆ ವ್ಯಾಪ್ತಿಯ ಸ್ಲಂ ಜನರ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರೆಯಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ…

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.